Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಹರಣಕಾರರಿಂದ ಸಿನಿಮೀಯ ರೀತಿ ತಪ್ಪಿಸಿಕೊಂಡ SSLC ವಿದ್ಯಾರ್ಥಿ
ಕರ್ನಾಟಕಪ್ರಮುಖ

ಅಪಹರಣಕಾರರಿಂದ ಸಿನಿಮೀಯ ರೀತಿ ತಪ್ಪಿಸಿಕೊಂಡ SSLC ವಿದ್ಯಾರ್ಥಿ

Share
1 Min Read
SHARE

newsics.com
ಮಂಡ್ಯ: ಅಪಹರಣಕ್ಕೊಳಗಾದ ಬಾಲಕನೊಬ್ಬ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಆರೋಪಿಯ ಕೈ ಕಚ್ಚಿ ವ್ಯಾನ್‌ನಿಂದ ಜಿಗಿದು ತಪ್ಪಿಸಿಕೊಂಡಿರುವ ಸಿನಿಮೀಯ ಘಟನೆಯೊಂದು ಬೆಳಕಿಗೆ ಬಂದಿದೆ.

ಮಳವಳ್ಳಿ ತಾಲೂಕಿನ ಕೊದೇನಕೊಪ್ಪಲು ಗ್ರಾಮದ ಈರೇಗೌಡ ಎಂಬುವರ ಪುತ್ರ ಯೋಗೇಶ್ ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದ ಬಾಲಕ.

ಪಟ್ಟಣದ ಹೊರವಲಯದಲ್ಲಿರುವ ಮಾರೇಹಳ್ಳಿ ಆದರ್ಶ ವಿದ್ಯಾಲಯದಲ್ಲಿ ಎಸ್ಎಸ್ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ಯೋಗೇಶ್ ಮಳವಳ್ಳಿಯ ಗೌಡಯ್ಯನಬೀದಿಯ 3ನೇ ಕ್ರಾಸ್‌ನಲ್ಲಿರುವ ಅವರ ಮಾವನ ಮನೆಯಲ್ಲಿದ್ದು, ಶಾಲೆಗೆ ಬೋಗಿ ಬರುತ್ತಿದ್ದ.

ಎಂದಿನಂತೆ ಹಳೇ ಕೋರ್ಟ್ ಹಿಂಭಾಗದಲ್ಲಿ ಟ್ಯೂಷನ್‌ಗೆ ಹೋಗುತ್ತಿದ್ದ ವೇಳೆ ಮಂಗಳವಾರ ಬೆಳಗಿನ ಜಾವ 5.20ರ ಸಮಯದಲ್ಲಿ ಓಮಿನಿ ಕಾರಿನಲ್ಲಿ ಬಂದ ಮಂಕಿ ಕ್ಯಾಪ್ ಧರಿಸಿದ್ದ ಅಪಹರಣಕಾರರು, ಬಾಲಕನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಅಪಹರಿಸಿದ್ದರು.

ಪೋಷಕರಾಗಲು ಇದೇ ಸರಿಯಾದ ವಯಸ್ಸು; ತಡ ಮಾಡಿದ್ರೆ ಸಮಸ್ಯೆ ತಪ್ಪಿದ್ದಲ್ಲ!

ಬೆಂಗಳೂರು ಕಟ್ಟಡ ಕುಸಿತ  ಕೇಸ್: ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR

ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್; ಗ್ಯಾಂಗ್‌ಸ್ಟರ್‌ ಚೋಟಾ ರಾಜನ್‌ಗೆ ಜಾಮೀನು

ವಯನಾಡ್ ಚುನಾವಣಾ ಅಖಾಡಕ್ಕೆ ಇಂದಿರಾ ಮೊಮ್ಮಗಳ ಎಂಟ್ರಿ ; ರಾಹುಲ್ ಜೊತೆ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್ ಶೋ

TAGGED:An SSLC student made a cinematic escape from kidnappers
Share This Article
Facebook Twitter Copy Link Print
Previous Article ಬೆಂಗಳೂರು ಕಟ್ಟಡ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಅಂದರ್
Next Article ಡೆಡ್ ಬಟ್ ಸಿಂಡ್ರೋಮ್ ಬಗ್ಗೆ ನಿಮಗೆ ಗೊತ್ತಾ? ಇದರಿಂದ ದೂರ ಇರೋದು ಹೇಗೆ..?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?