newsics.com
ಮಂಡ್ಯ: ಅಪಹರಣಕ್ಕೊಳಗಾದ ಬಾಲಕನೊಬ್ಬ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಆರೋಪಿಯ ಕೈ ಕಚ್ಚಿ ವ್ಯಾನ್ನಿಂದ ಜಿಗಿದು ತಪ್ಪಿಸಿಕೊಂಡಿರುವ ಸಿನಿಮೀಯ ಘಟನೆಯೊಂದು ಬೆಳಕಿಗೆ ಬಂದಿದೆ.
ಮಳವಳ್ಳಿ ತಾಲೂಕಿನ ಕೊದೇನಕೊಪ್ಪಲು ಗ್ರಾಮದ ಈರೇಗೌಡ ಎಂಬುವರ ಪುತ್ರ ಯೋಗೇಶ್ ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದ ಬಾಲಕ.
ಪಟ್ಟಣದ ಹೊರವಲಯದಲ್ಲಿರುವ ಮಾರೇಹಳ್ಳಿ ಆದರ್ಶ ವಿದ್ಯಾಲಯದಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಯೋಗೇಶ್ ಮಳವಳ್ಳಿಯ ಗೌಡಯ್ಯನಬೀದಿಯ 3ನೇ ಕ್ರಾಸ್ನಲ್ಲಿರುವ ಅವರ ಮಾವನ ಮನೆಯಲ್ಲಿದ್ದು, ಶಾಲೆಗೆ ಬೋಗಿ ಬರುತ್ತಿದ್ದ.
ಎಂದಿನಂತೆ ಹಳೇ ಕೋರ್ಟ್ ಹಿಂಭಾಗದಲ್ಲಿ ಟ್ಯೂಷನ್ಗೆ ಹೋಗುತ್ತಿದ್ದ ವೇಳೆ ಮಂಗಳವಾರ ಬೆಳಗಿನ ಜಾವ 5.20ರ ಸಮಯದಲ್ಲಿ ಓಮಿನಿ ಕಾರಿನಲ್ಲಿ ಬಂದ ಮಂಕಿ ಕ್ಯಾಪ್ ಧರಿಸಿದ್ದ ಅಪಹರಣಕಾರರು, ಬಾಲಕನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಅಪಹರಿಸಿದ್ದರು.
ಪೋಷಕರಾಗಲು ಇದೇ ಸರಿಯಾದ ವಯಸ್ಸು; ತಡ ಮಾಡಿದ್ರೆ ಸಮಸ್ಯೆ ತಪ್ಪಿದ್ದಲ್ಲ!
ಬೆಂಗಳೂರು ಕಟ್ಟಡ ಕುಸಿತ ಕೇಸ್: ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR
ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್; ಗ್ಯಾಂಗ್ಸ್ಟರ್ ಚೋಟಾ ರಾಜನ್ಗೆ ಜಾಮೀನು
ವಯನಾಡ್ ಚುನಾವಣಾ ಅಖಾಡಕ್ಕೆ ಇಂದಿರಾ ಮೊಮ್ಮಗಳ ಎಂಟ್ರಿ ; ರಾಹುಲ್ ಜೊತೆ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್ ಶೋ