Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚನ್ನಪಟ್ಟಣ ಕದನ: ಇಂದು ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..! 
ಕರ್ನಾಟಕಪ್ರಮುಖ

ಚನ್ನಪಟ್ಟಣ ಕದನ: ಇಂದು ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..! 

Share
1 Min Read
SHARE

newsics.com

ಬೆಂಗಳೂರು: ಕೊನೆಗೂ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಕಣಕ್ಕಿಳಿದಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ.

ಬಿಜೆಪಿ ತೊರೆದು ಕಾಂಗ್ರೆಸ್ನಿಂದ ಕಣಕ್ಕಿಳಿದಿರುವ ಸೈನಿಕನ ವಿರುದ್ಧ ಬಿಜೆಪಿ ಜೆಡಿಎಸ್ ದೋಸ್ತಿ ಪಡೆ ನಿಖಿಲ್ ಕುಮಾರಸ್ವಾಮಿಯನ್ನು ಚುನಾವಣಾ ಅಖಾಡಕ್ಕೆ ಇಳಿಸಿದೆ.

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸ್ಪರ್ಧಿಸಿದ ಚುನಾವಣೆ ಅಂತೆಯೇ ಚನ್ನಪಟ್ಟಣ ಉಪಚುನಾವಣೆ ಕೂಡ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿದೆ.

ಇನ್ನು ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ನಿಖಿಲ್ ಕುಮಾರಸ್ವಾಮಿಯವರು ಬಿಜೆಪಿ-ಜೆಡಿಎಸ್ ನಾಯಕರ ಜೊತೆಗೂಡಿ ನಾಮಪತ್ರ ಸಲ್ಲಿಸಲಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಅವರು 2019ರಲ್ಲಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‌ ವಿರುದ್ಧ ಸೋಲು ಅನುಭವಿಸಿದ್ದರು. ಅಲ್ಲದೇ, 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ

TAGGED:Battle of Channapatna: Nikhil Kumaraswamy nomination submission today..!
Share This Article
Facebook Twitter Copy Link Print
Previous Article ಡಾನಾ ಚಂಡಮಾರುತ: ಉತ್ತರ ವಾಯವ್ಯ ದಿಕ್ಕಿನತ್ತ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲನೆ
Next Article ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಎಳೆದೊಯ್ದಿದ್ದ ಚಾಲಕ ಅರೆಸ್ಟ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?