ಭಾರತದಲ್ಲಿ ಮುಂದಿನ ದಿನಗಳಲ್ಲಿ ನಗದು ಹಣವೇ ಇರಲ್ಲ, ಡಿಜಿಟಲ್ ಕರೆನ್ಸಿ ಮಾತ್ರ: RBI ಗವರ್ನರ್ ಶಕ್ತಿಕಾಂತ ದಾಸ್
newsics.com ಕೋಲ್ಕತಾ: ಭಾರತದಲ್ಲಿ ಇನ್ನು ನಗದು ಹಣ ಇರುವುದಿಲ್ಲ. ಆರ್ಬಿಐ ನೋಟು ಪ್ರಿಂಟ್ ಮಾಡುವ ಪ್ರಮೇಯವೂ ಇಲ್ಲ. ಯಾರ ಬಳಿಯೂ ನಗದು ಹಣ ಇರಲ್ಲ, ವ್ಯವಹಾರವೂ ಇರುವುದಿಲ್ಲ. ಏನಿದ್ದರೂ ಡಿಜಿಟಲ್ ಕರೆನ್ಸಿ ಮಾತ್ರ ಎಂದು ಭಾರತದ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಕೋಲ್ಕತಾದಲ್ಲಿ ನಡೆದ ವಾರ್ಷಿಕ ಜಿ30 ಅಂತಾರಾಷ್ಟ್ರೀಯ ಬ್ಯಾಂಕಿಂಗ್ ಸೆಮಿನಾರ್ನಲ್ಲಿ ಮಾತನಾಡಿದ ಶಕ್ತಿಕಾಂತ ದಾಸ್ ಅವರು ಈ ಸ್ಫೋಟಕ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಇನ್ಮುಂದೆ ನಗದು ಹಣ ಇರುವುದಿಲ್ಲ, ನಗದು ವಹಿವಾಟುಗಳು ಇರುವುದಿಲ್ಲ. … Continue reading ಭಾರತದಲ್ಲಿ ಮುಂದಿನ ದಿನಗಳಲ್ಲಿ ನಗದು ಹಣವೇ ಇರಲ್ಲ, ಡಿಜಿಟಲ್ ಕರೆನ್ಸಿ ಮಾತ್ರ: RBI ಗವರ್ನರ್ ಶಕ್ತಿಕಾಂತ ದಾಸ್
Copy and paste this URL into your WordPress site to embed
Copy and paste this code into your site to embed