ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ!

newsics.com ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ನ.6ರಂದು ಅರಣ್ಯ ಇಲಾಖೆ & ಕಂದಾಯ ಇಲಾಖೆ ಜಂಟಿ ಸರ್ವೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಕೋಲಾರದ ಹೊಸಹುಡ್ಯ ಸರ್ವೆ ನಂ.1, 2ರಲ್ಲಿನ 122 ಎಕರೆ ಭೂಮಿಯನ್ನು ಏಳು ಜನ ಒತ್ತುವರಿದಾರರ ಪೈಕಿ ರಮೇಶ್ ಕುಮಾರ್ ಸಹ ಒಬ್ಬರಾಗಿದ್ದಾರೆ. ಈ ಹಿಂದೆ ಡಿ.ಕೆ.ರವಿ ಡಿಸಿ ಆಗಿದ್ದಾಗ ಜಂಟಿ ಸರ್ವೆ ಮಾಡಲಾಗಿತ್ತು. ಹಲವು ಗೊಂದಲಗಳಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಮರು ಸರ್ವೆ … Continue reading ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ!