newsics.com
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಬುಧವಾರ (ಅಕ್ಟೋಬರ್ 30) ಬಿಡುಗಡೆ ಮಾಡಿದೆ.
Contents
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು.
ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜತೆ ವಿವಿಧ ಸಾಧನೆ ಮಾಡಿದ 50 ಪುರುಷರ ಹಾಗೂ 59 ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ.
ಜಾನಪದ ಕ್ಷೇತ್ರ:
- ಇಮಾಮಸಾಬ ಎಂ. ವಲ್ಲೆಪನವರ
- ಅಶ್ವ ರಾಮಣ್ಣ
- ಕುಮಾರಯ್ಯ
- ವೀರಭದ್ರಯ್ಯ
- ನರಸಿಂಹಲು (ಅಂಧ ಕಲಾವಿದ)
- ಬಸವರಾಜ ಸಂಗಪ್ಪ ಹಾರಿವಾಳ
- ಎಸ್.ಜಿ. ಲಕ್ಷ್ಮೀದೇವಮ್ಮ
- ಪಿಚ್ಚಳ್ಳಿ ಶ್ರೀನಿವಾಸ
- ಲೋಕಯ್ಯ ಶೇರ (ಭೂತಾರಾಧನೆ)
ಚಲನಚಿತ್ರ-ಕಿರುತೆರೆ:
- ಹೇಮಾ ಚೌಧರಿ
- ಎಂಎಸ್ ನರಸಿಂಹಮೂರ್ತಿ
ಸಂಗೀತ ಕ್ಷೇತ್ರ
- ಪಿ ರಾಜಗೋಪಾಲ
- ಎಎನ್ ಸದಾಶಿವಪ್ಪ
ನೃತ್ಯ: ವಿದುಷಿ ಲಲಿತಾ ರಾವ್,
ಆಡಳಿ ಕ್ಷೇತ್ರ: ಎಸ್ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)
ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ


