Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯ ಸೂಚನೆಯಂತೆಯೇ ವಕ್ಫ್ ಅದಾಲತ್ ನಡೆಸಿದ್ದೇನೆ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯ ಸೂಚನೆಯಂತೆಯೇ ವಕ್ಫ್ ಅದಾಲತ್ ನಡೆಸಿದ್ದೇನೆ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

Share
1 Min Read
SHARE

newsics.com

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆದೇಶದ ಮೇರೆಗೇ ಎಲ್ಲಾ ಕಡೆ ವಕ್ಫ್ ಅದಾಲತ್ ಮಾಡಿದ್ದೇನೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ವಕ್ಫ್ ಬೋರ್ಡ್‌ನಿಂದ ಭೂ ಕಬಳಿಕೆ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗ ಇದಕ್ಕೆ ಇನ್ನೊಂದು ಟ್ವಿಸ್ಟ್ ಸಿಕ್ಕಿದೆ.

ರಾಜ್ಯದಲ್ಲಿ ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದ್ದು, ಇದಕ್ಕೆ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ವಿಪಕ್ಷ ಬಿಜೆಪಿ ಸಹ ಸಾಥ್ ನೀಡಿದ್ದು, ವಕ್ಫ್ ಬೋರ್ಡ್ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಮುಗಿಬಿದ್ದಿದೆ. ವಕ್ಫ್ ಬೋರ್ಡ್ ಅದಾಲತ್ ನಡೆಸಿದ್ದಕ್ಕೆ ಈ ಸಮಸ್ಯೆಯಾಗಿದೆ. ಹೀಗಾಗಿ ಅದಾಲತ್ ಕೈಬಿಡುವಂತೆ ಬಿಜೆಪಿ ಆಗ್ರಹಿಸಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಇದೀಗ ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯನವರತ್ತ ಬೊಟ್ಟು ಮಾಡಿದ್ದಾರೆ.
ವಕ್ಫ್ ಆಸ್ತಿ ಒತ್ತುವರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರ ಬಳಿ ಹೇಳಿದ್ದೆ. ಆಗ ಅವರು ಎಲ್ಲೆಲ್ಲಿ ಒತ್ತುವರಿಯಾಗಿದೆಯೋ ಅಲ್ಲಿ ಅದಾಲತ್ ಮಾಡುವಂತೆ ಆದೇಶ ಮಾಡಿದ್ದರು. ಅದರಂತೆ ನಾನು ಮಾಡಿದ್ದೇನೆ ಎಂದು ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.

ಜಮೀರ್ ಮಾತನಾಡಿರುವ ವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದೆ.

ಹುಡುಗಿಯ ಹುಚ್ಚಾಟ: 17 ತಿಂಗಳಲ್ಲಿ 45 ಮಂದಿಗೆ ಎಚ್ಐವಿ ಪಾಸಿಟಿವ್!

ಬಿಸಿ ಬಿಸಿ ಇಡ್ಲಿಯಲ್ಲಿ ಜಿರಳೆ ಪತ್ತೆ; ಹೋಟೆಲ್ ಬಗ್ಗೆ ಗ್ರಾಹಕರ ಆಕ್ರೋಶ

‘ಶಕ್ತಿ’ ಯೋಜನೆ ಮರುಪರಿಶೀಲನೆ ಹೇಳಿಕೆ: ಡಿಸಿಎಂ ಡಿಕೆಶಿಗೆ ವೇದಿಕೆಯಲ್ಲೇ ಖರ್ಗೆ ತರಾಟೆ

ಶೋಭಿತಾ ಜತೆ ಸಮಂತಾ ಮಾಜಿ ಪತಿಯ ಮದುವೆ ಡೇಟ್ ಫಿಕ್ಸ್

ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರ ರದ್ದು! ಕಾರಣವೇನು ಗೊತ್ತಾ?

ದೇಶದ ಒಗ್ಗಟ್ಟು ಕಾಪಾಡಲು ಸೋನಿಯಾ, ರಾಹುಲ್ ಪ್ರಾಣ ಕೊಟ್ಟರು!: ಮಾತಿನ ಭರದಲ್ಲಿ ಖರ್ಗೆ ಭಾರೀ ಎಡವಟ್ಟು

TAGGED:Conducted Waqf Adalat as per CM Siddaramaiah's instructions: Minister Jameer Ahmed Clarified
Share This Article
Facebook Twitter Copy Link Print
Previous Article ಹುಡುಗಿಯ ಹುಚ್ಚಾಟ: 17 ತಿಂಗಳಲ್ಲಿ 45 ಮಂದಿಗೆ ಎಚ್ಐವಿ ಪಾಸಿಟಿವ್!
Next Article ಶುಭೋದಯ… ಇಂದಿನ‌ ಪಂಚಾಂಗ, ಆಶ್ವಯುಜ ಕೃಷ್ಣ ಪಕ್ಷ ಅಮಾವಾಸ್ಯೆ, 01-11-2024, ಶುಕ್ರವಾರ, ಲಕ್ಷ್ಮೀ ಪೂಜೆ, ಕನ್ನಡ ರಾಜ್ಯೋತ್ಸವ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?