Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಶದ ಒಗ್ಗಟ್ಟು ಕಾಪಾಡಲು ಸೋನಿಯಾ, ರಾಹುಲ್ ಪ್ರಾಣ ಕೊಟ್ಟರು!: ಮಾತಿನ ಭರದಲ್ಲಿ ಖರ್ಗೆ ಭಾರೀ ಎಡವಟ್ಟು
ಕರ್ನಾಟಕಪ್ರಮುಖ

ದೇಶದ ಒಗ್ಗಟ್ಟು ಕಾಪಾಡಲು ಸೋನಿಯಾ, ರಾಹುಲ್ ಪ್ರಾಣ ಕೊಟ್ಟರು!: ಮಾತಿನ ಭರದಲ್ಲಿ ಖರ್ಗೆ ಭಾರೀ ಎಡವಟ್ಟು

Share
1 Min Read
SHARE

newsics.com
ಬೆಂಗಳೂರು: ಸರ್ದಾರ್ ಪಟೇಲ್ ಜಯಂತಿ ಹಾಗೂ ಇಂದಿರಾಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಏನೋ ಮಾತನಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಡವಟ್ಟಿನ‌ ಮೇಲೆ ಎಡವಟ್ಟು ಮಾಡಿಕೊಂಡಿದ್ದಾರೆ.

ಮಾತಿನ ಭರದಲ್ಲಿ ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು ಎನ್ನುವ ಬದಲು ಬಾಯ್ತಪ್ಪಿನಿಂದ ಸೋನಿಯಾ ಗಾಂಧಿ ಎಂದು ಹೇಳಿದ್ದಾರೆ. ತಪ್ಪಿನ ಅರಿವಾಗಿ ಕೂಡಲೇ ಕ್ಷಮೆ ಕೋರಿ, ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಎಂದಿದ್ದಾರೆ.
ವಲ್ಲಭಭಾಯಿ ಪಟೇಲ್ ಅವರು ದೇಶ ಒಗ್ಗೂಡಿಸುವುದಕ್ಕೆ ಪ್ರಯತ್ನ ಪಟ್ಟರು. ಆ ಒಗ್ಗಟ್ಟನ್ನು ಕಾಪಾಡುವುದಕ್ಕೆ ಇಂದಿರಾಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ ಪ್ರಾಣ ಕೊಟ್ಟರು ಎನ್ನುವ ಮೂಲಕ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಂಡರು. ಬಳಿಕ ಸಾವರಿಸಿಕೊಂಡ ಖರ್ಗೆ, ದಿನ ಹೇಳಿ ಹೇಳಿ ಈ ರೀತಿ ಆಗುತ್ತಿದೆ. ಮೀಡಿಯಾದವರು ಇದನ್ನು ಹೈಲೈಟ್ ಮಾಡಬೇಡಿ ಎಂದು ಮನವಿ ಮಾಡಿದರು.

ನಾನು ಮಾತನಾಡಿದ ಮೇಲೆ ಯಾರೂ ಮಾತನಾಡುವಂತಿಲ್ಲ ಎಂದು ಸಭೆ ಆಯೋಜಕರಿಗೆ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದರು. ಇದಕ್ಕೂ ಮೊದಲು ವೀರಪ್ಪ ಮೊಯ್ಲಿ ಮಾತನಾಡಿದ್ರು, ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಂತರ ಡಿಸಿಎಂ ಡಿಕೆ ಶಿವಕುಮಾರ ಮಾತನಾಡ್ತಾರೆ ಎಂದು ಸಂಸದ ಜಿಸಿ ಚಂದ್ರಶೇಖರ್ ಹೇಳಿದರು.

ಈ ವೇಳೆ ಎಐಸಿಸಿ ಅಧ್ಯಕ್ಷರು ಮಾತನಾಡಲಿ ಬಳಿಕ ಮಾತನಾಡ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಆದರೆ ಭಾಷಣ ಆರಂಭಿಸುವ ಮುನ್ನ ನಾನು ಮಾತನಾಡಿದ ಮೇಲೆ ಯಾರೂ ಮಾತನಾಡುವಂತಿಲ್ಲ ಎಂದು ಖರ್ಗೆ ಹೇಳಿದರು. ಅಷ್ಟಾದರೂ ಖರ್ಗೆ ಭಾಷಣ ಬಳಿಕ ಡಿಕೆ ಶಿವಕುಮಾರ ಮಾತನಾಡಿದರು.

TAGGED:Rahul gave their lives to preserve the unity of the country!: Kharge has a big stumbling block in his speech.Sonia
Share This Article
Facebook Twitter Copy Link Print
Previous Article ‘ಈರುಳ್ಳಿ ಬಾಂಬ್’ ಭಯಾನಕ ಸ್ಫೋಟಕ್ಕೆ ಬೈಕ್‌ ಸವಾರ ಗಂಭೀರ !ವಿಡಿಯೋ ನೋಡಿ
Next Article ಬಿಪಿಎಲ್ ಗ್ರೂಪ್ ಸಂಸ್ಥಾಪಕ ಟಿಪಿಜಿ ವಿಧಿವಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?