Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್: ಬೆನ್ನು ನೋವಿನ ಜೊತೆ ನಟ ದರ್ಶನ್‌ಗೆ ಮತ್ತೊಂದು ಸಮಸ್ಯೆ
ಕರ್ನಾಟಕಮನರಂಜನೆ

ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್: ಬೆನ್ನು ನೋವಿನ ಜೊತೆ ನಟ ದರ್ಶನ್‌ಗೆ ಮತ್ತೊಂದು ಸಮಸ್ಯೆ

Share
1 Min Read
SHARE

newsics.com

ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್ ಅವರಿಗೆ ಮೊದಲು ಅಬ್ಸರ್ವೇಷನ್‌ನಲ್ಲಿ ಇರಲು ವೈದ್ಯರು ಸೂಚಿಸಿದ್ದಾರೆ.

ದರ್ಶನ್ ಅವರಿಗೆ ಬೆನ್ನು ನೋವಿನ ಜೊತೆ ಕಾಲು ನೋವು ಇದೆ. ಕಾಲು ನೋವಿನ ಜೊತೆಗೆ ಎಡಗಾಲಿನ ಸೆಳೆತ ಇದ್ದು, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂದಿನ ಎರಡು ದಿನಗಳ ಕಾಲ ದರ್ಶನ್ ಆಸ್ಪತ್ರೆಯಲ್ಲೇ ಇರುತ್ತಾರೆ. ರಕ್ತಪರೀಕ್ಷೆ MRI ಸ್ಕ್ಯಾನಿಂಗ್ ಸೇರಿ ಕೆಲ ಪರೀಕ್ಷೆ ನಡೆಸಲಾಗುತ್ತೆ ಎಂದಿದ್ದಾರೆ.

ಬೆನ್ನುನೋವಿನಿಂದ ದರ್ಶನ್‌ ಅವರಿಗೆ ಕಾಲು ನೋವು‌ ಕೂಡ ಹೆಚ್ಚಾಗಿದೆ. ಬೆನ್ನು ನೋವಿನಿಂದ ಎಡಗಾಲಿನ ಸ್ಪರ್ಶವೂ ಕಡಿಮೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ದರ್ಶನ್ ವೈದ್ಯಕೀಯ ಚಿಕಿತ್ಸೆ ಹೇಗೆ ಮಾಡಬೇಕು ಎಂದು ನಿರ್ಧಾರ ಮಾಡುವುದಾಗಿ ವೈದ್ಯರು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಹಳದಿ- ಕೆಂಪು ಬಣ್ಣದಲ್ಲಿ ಮಿಂಚಿದ ಸರ್ಕಾರಿ ಬಸ್; ಚಾಲಕನ ಕನ್ನಡ ಪ್ರೇಮಕ್ಕೆ ಎಲ್ರೂ ಫಿದಾ…
Next Article 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಆಮಿ ಜಾಕ್ಸನ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?