Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ
ದೇಶಪ್ರಮುಖ

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ

Share
1 Min Read
SHARE

newsics.com

ಅಮರಾವತಿ: ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.

ಬಾಲಕಿ ವಾಸವಿದ್ದ ಕಾಲೋನಿಯಲ್ಲೇ ವಾಸವಿದ್ದ 22ರ ಹರೆಯದ ಆರೋಪಿ ನಿನ್ನೆ ಮಗುವಿಗೆ ಚಾಕಲೇಟ್ ಕೊಡಿಸಿ ಆಮಿಷವೊಡ್ಡಿ ಗದ್ದೆಗೆ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕೊಂದು ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಆಕೆಗಾಗಿ ಹುಡುಕಾಟ ಆರಂಭಿಸಿದ್ದು, ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಹೊಲದಿದಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

TAGGED:3-year-old girl raped; A relative buried the dead body in the field
Share This Article
Facebook Twitter Copy Link Print
Previous Article ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ
Next Article ವಕ್ಫ್ ನೋಟಿಸ್ ತಕ್ಷಣ ಹಿಂಪಡೆಯಲು ಸಿಎಂ ಸೂಚನೆ, ಪಹಣಿ ತಿದ್ದುಪಡಿ ರದ್ದತಿಗೂ ಆದೇಶ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?