Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ
ಕರ್ನಾಟಕಪ್ರಮುಖಮನರಂಜನೆ

ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವೇಳೆ ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ ಏಳು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ನಟ ದರ್ಶನ್ ಭೇಟಿಗೆ 7 ಕೇರ್ ಟೇಕರ್ಸ್ ಬಿಟ್ಟು ಬೇರೆ ಯಾರಿಗೂ ಭೇಟಿಗೆ ಅವಕಾಶವಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೇಶ್, ತಾಯಿ ಮೀನಾ, ಸಹೋದರ ದಿನಕರ್, ಸಹೋದರಿ, ನಟ ಧನ್ವೀರ್ ಹಾಗೂ ದರ್ಶನ್ ಪರ ವಕೀಲರಿಗೆ ಮಾತ್ರ ದರ್ಶನ್ ಭೇಟಿಗೆ ಅವಕಾಶ ನೀಡಲಾಗಿದೆ.

ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಆರು ವಾರ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಚಿಕಿತ್ಸೆಗಾಗಿ ಶುಕ್ರವಾರ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ದರ್ಶನ್‌ಗೆ ಸ್ಪೆಷಲ್ ಸೂಟ್ ವ್ಯವಸ್ಥೆ ಮಾಡಲಾಗಿದೆ. ಬಿಜಿಎಸ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಸ್ಪೆಷಲ್ ರೂಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೂಗಲ್‌ಗೆ ಭಾರೀ ಸಂಕಷ್ಟ, 20 ಡಿಸಿಲಿಯನ್ ಡಾಲರ್ ದಂಡ, ಕಾರಣವೇನು? ದಂಡ ಪಾವತಿಗೆ ಜಗತ್ತಿನಲ್ಲಿರುವ ಹಣವೂ ಸಾಲದು!

BGS ವಿಐಪಿ ಸೂಟ್‌ಗೆ ದರ್ಶನ್ ಶಿಫ್ಟ್: ನಟನ ಎಡಗಾಲು ಸ್ಪರ್ಶ ಜ್ಞಾನ ಕಳೆದುಕೊಂಡ್ತಾ? ಡಾಕ್ಟರ್ ಏನಂದ್ರು?

ಮೊಬೈಲ್‌ನಲ್ಲಿ ಹೀಗೆ ಮಾಡಿ, ನಿಮ್ಮ ಗೌಪ್ಯತೆ ಕಾಪಾಡಿಕೊಳ್ಳಿ

ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸರ: ಕೇಂದ್ರ ಸೇವೆಗೆ ಹೊರಟಿದೆ ಯುವ ಐಎಫ್ಎಸ್ ಅಧಿಕಾರಿ ದಂಪತಿ!

ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ..!

TAGGED:Actor Darshan's continued treatment: Only 7 care takers allowed to visit
Share This Article
Facebook Twitter Copy Link Print
Previous Article ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಮಹಿಳೆಗೆ ಬ್ಲ್ಯಾಕ್‌ಮೇಲ್‌: ಕೃತ್ಯ ಎಸಗಿದ್ದು ಹೇಗೆ?
Next Article 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ

Popular Posts

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

You Might Also Like

ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?