newsics.com
ನವದೆಹಲಿ: ದುಬೈನಿಂದ ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನದಲ್ಲಿ ಬಂದೂಕಿಗೆ ಬಳಸುವ ಮದ್ದುಗುಂಡುಗಳು ಪತ್ತೆಯಾಗಿವೆ.
ದೇಶದಲ್ಲಿ ವಿಮಾನಗಳಿಗೆ ಸುಳ್ಳು ಬಾಂಬ್ ಬೆದರಿಕೆಗಳು ಬರುತ್ತಿರುವ ವೇಳೆಯಲ್ಲೇ ಈ ಘಟನೆ ನಡೆದಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ.
ಅಕ್ಟೋಬರ್ 27ರಂದು ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನದ ಸೀಟ್ ಪಾಕೆಟ್ನಲ್ಲಿ ನಿಷೇಧಿತ ಮದ್ದುಗುಂಡು ಕಾರ್ಟ್ರಿಡ್ಜ್ ಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ವಿಮಾನ ಸಿಬ್ಬಂದಿ ತಕ್ಷಣ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿ ಸುರಕ್ಷತಾ ನಿಯಮ ಪಾಲಿಸಿದ್ದಾರೆ. ಕಾರ್ಟ್ರಿಡ್ಜ್ ಬಂದೂಕುಗಳಲ್ಲಿ ಬಳಸುವ ಮದ್ದುಗುಂಡುಗಳಾಗಿವೆ. ಅಂತಹ ವಸ್ತುಗಳನ್ನು ವಿಮಾನದಲ್ಲಿ ನಿಷೇಧಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ರಷ್ಯಾ ಬೆಂಬಲಿಸಿದ ಭಾರತದ 19 ಕಂಪನಿ ಮೇಲೆ ಅಮೆರಿಕ ನಿರ್ಬಂಧ: ಭಾರತ ಹೇಳಿದ್ದೇನು?
ಹಬ್ಬದ ವೇಳೆಯಲ್ಲೂ ಕಾರು ಕೊಳ್ಳುವವರಿಲ್ಲ! ಮಾರಾಟದಲ್ಲಿ ಭಾರೀ ಕುಸಿತ, ಏನು ಕಾರಣ?
ಗೂಗಲ್ಗೆ ಭಾರೀ ಸಂಕಷ್ಟ, 20 ಡಿಸಿಲಿಯನ್ ಡಾಲರ್ ದಂಡ, ಕಾರಣವೇನು? ದಂಡ ಪಾವತಿಗೆ ಜಗತ್ತಿನಲ್ಲಿರುವ ಹಣವೂ ಸಾಲದು!
ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸರ: ಕೇಂದ್ರ ಸೇವೆಗೆ ಹೊರಟಿದೆ ಯುವ ಐಎಫ್ಎಸ್ ಅಧಿಕಾರಿ ದಂಪತಿ!