Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು
ದೇಶ

ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು

Share
1 Min Read
SHARE

newsics.com

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ.

ಶೋರನೂರ್ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ.

ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಶೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ-ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ 3.05ರ ಸುಮಾರಿಗೆ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಹಳಿಯಿಂದ ಕಾರ್ಮಿಕರು ಎಸೆಯಲ್ಪಟ್ಟಿದ್ದಾರೆ. ಮೂವರ ಶವಗಳನ್ನು ಈ ಸ್ಥಳದಿಂದ ಹೊರತೆಗೆಯಲಾಗಿದ್ದು, ನಾಲ್ಕನೆಯ ಮೃತದೇಹವನ್ನು ಪತ್ತೆ ಹಚ್ಚಲು ಯತ್ನಿಸಲಾಗುತ್ತಿದೆ. ಇದು ಭರತಪುಳ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!

ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

TAGGED:Express train collision: Four killed
Share This Article
Facebook Twitter Copy Link Print
Previous Article ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!
Next Article ಹಬ್ಬದ ವೇಳೆಯಲ್ಲೂ ಕಾರು ಕೊಳ್ಳುವವರಿಲ್ಲ! ಮಾರಾಟದಲ್ಲಿ ಭಾರೀ ಕುಸಿತ, ಏನು ಕಾರಣ?

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?