Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!
ದೇಶಪ್ರಮುಖ

ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!

Share
1 Min Read
SHARE

newsics.com

ಚಂಡೀಗಢ: ಡಾಭಾದಲ್ಲಿ ಚಿಕನ್‌ ನೀಡಿಲ್ಲ ಎಂದು ಹೋಟೆಲ್‌ನ ಸಪ್ಲೈಯರ್‌ನನ್ನು ಯುವಕರ ಗುಂಪೊಂದು ಹತ್ಯೆಗೈದ ಘಟನೆ ಚಂಡೀಗಢದಲ್ಲಿ ನಡೆದಿದೆ.

ಜಸ್ಪ್ರೀತ್ ಸಿಂಗ್ (37) ಮೃತ ಸಪ್ಲೈಯರ್‌ ಹಾಗೂ ಆಕಾಶ್ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಘಟನೆಯ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕ ಸೇರಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ಸಾಗರ್, ಜೋಗಿಂದರ್, ಗುರ್ಮೀತ್, ವೀರು ಮತ್ತು ರಾಜಿ ಎಂದು ಗುರುತಿಸಲಾಗಿದೆ.

ಹೌದು, ನಾಲ್ವರು ಯುವಕರ ಗುಂಪೊಂದು ರಾತ್ರಿ 11 ಗಂಟೆ ಸುಮಾರಿಗೆ ಹೋಟೆಲ್‌ಗೆ ಬಂದಿದ್ದರು. ಈ ವೇಳೆ ಚಿಕನ್ ಬೇಕು ಎಂದು ಕೇಳಿದ್ದು, ಹೋಟೆಲ್‌ ಮುಚ್ಚುವ ಸಮಯವಾಯ್ತು ಎಂದು ಅವರಿಗೆ ಹೋಟೆಲ್‌ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಗಲಾಟೆ ನಡೆಸಿ ಗುಂಪು ಅಲ್ಲಿಂದ ತೆರಳಿದೆ. ಸುಮಾರು 45 ನಿಮಿಷಗಳ ನಂತರ ಕ್ರಿಕೆಟ್ ವಿಕೆಟ್ ಮತ್ತು ಹರಿತವಾದ ಆಯುಧಗಳನ್ನು ತಂದು ಹೋಟೆಲ್‌ನಲ್ಲಿದ್ದ ಜಸ್ಪ್ರೀತ್ ಮತ್ತು ಆಕಾಶ್ ಮೇಲೆ ದಾಳಿ ನಡೆಸಿದ್ದಾರೆ. ಇದರಿಂದ ಜಸ್ಪ್ರೀತ್‌ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:The miscreants killed the supplier for not giving chicken!
Share This Article
Facebook Twitter Copy Link Print
Previous Article ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ
Next Article ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?