ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ, ತಹಸೀಲ್ದಾರ್ ಕಿರುಕುಳ ಆರೋಪ: ಕಚೇರಿಯಲ್ಲೇ ಸರ್ಕಾರಿ ನೌಕರ ಆತ್ಮ*ಹತ್ಯೆ

newsics.com ಬೆಳಗಾವಿ: ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿನ ದ್ವಿತೀಯ ದರ್ಜೆ ಸಹಾಯಕನೊಬ್ಬ ತಹಸೀಲ್ದಾರ್ ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ‌ ಇಲ್ಲಿನ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿಯೇ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದು, ತಹಶೀಲ್ದಾರ್ ಬಸವರಾಜ ನಾಗರಾಳ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು ಕಿರುಕುಳ ಕಾರಣ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಿರಿಯ ಅಧಿಕಾರಿಗಳು ಇರುವ ವಾಟ್ಸ್ಯಾಪ್ ಗ್ರೂಪ್ ನಲ್ಲಿ ಬೆಳಗ್ಗೆ ಮೆಸೇಜ್ ಮಾಡುವ ಮೂಲಕ ತಹಸೀಲ್ದಾರ್ ಹಾಗೂ … Continue reading ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ, ತಹಸೀಲ್ದಾರ್ ಕಿರುಕುಳ ಆರೋಪ: ಕಚೇರಿಯಲ್ಲೇ ಸರ್ಕಾರಿ ನೌಕರ ಆತ್ಮ*ಹತ್ಯೆ