Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಸಿದ್ದರಾಮಯ್ಯ ಲೋಕಾ‌ ವಿಚಾರಣೆ ಅಂತ್ಯ, ಸತತ ಎರಡು ಗಂಟೆ ವಿಚಾರಣೆ
ಕರ್ನಾಟಕಪ್ರಮುಖ

ಮುಡಾ ಹಗರಣ: ಸಿದ್ದರಾಮಯ್ಯ ಲೋಕಾ‌ ವಿಚಾರಣೆ ಅಂತ್ಯ, ಸತತ ಎರಡು ಗಂಟೆ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದರು.

ಇದೀಗ ಲೋಕಾಯುಕ್ತ ವಿಚಾರಣೆ ಅಂತ್ಯಗೊಂಡಿದ್ದು, ವಿಚಾರಣೆ ಮುಗಿಸಿ ಸಿಎಂ ಸಿದ್ದರಾಮಯ್ಯ ಮೈಸೂರಿನ ಅತಿಥಿಗೃಹಕ್ಕೆ ತೆರಳಿದ್ದಾರೆ. ಕೆಲ ಹೊತ್ತಿನಲ್ಲೇ ಅವರು ಚನ್ನಪಟ್ಟಣ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಪ್ರಕರಣದ ಎ-1 ಆರೋಪಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಬುಧವಾರ ಬೆಳಗ್ಗೆ 10:10 ಗಂಟೆಗೆ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸತತ 2 ಗಂಟೆ ಕಾಲ ವಿಚಾರಣೆ ನಡೆಸಲಾಗಿದೆ.

ಮೊದಲು ಆಧಾರ್ ಕಾರ್ಡ್ ತೋರಿಸಿದ ಬಳಿಕ ಅವರಿಗೆ ಪ್ರಶ್ನೆಗಳನ್ನು ಕೇಳಲಾಯಿತು.

ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ-ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಪ್ರಶ್ನೆಗಳನ್ನು ಕೊಟ್ಟು ಅವರೇ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ಮಾದಾವರ- ನಾಗಸಂದ್ರ ಮೆಟ್ರೋ ಸಂಚಾರ ನಾಳೆ ಆರಂಭ

ನಟ ದರ್ಶನ್ ಗೆ ‘ಆಪರೇಷನ್‌’ ಮಾಡಲು ಡಾಕ್ಟರ್‌ ನಿರ್ಧಾರ!

ಲಘು ವಾಹನ ಡಿಎಲ್ ಉಳ್ಳವರು 7500 ಕೆಜಿಗಿಂತ ಕಡಿಮೆ ತೂಕದ ವಾಹನವನ್ನೂ ಓಡಿಸಬಹುದು: ಸುಪ್ರೀಂ ತೀರ್ಪು

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕೇಳಿದ ಪ್ರಶ್ನೆಗಳೇನು..?

ರಾಯರ ದರ್ಶನ ಪಡೆದ ರಿಷಿ ಸುನಾಕ್ ; ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ

TAGGED:Muda scandal: Siddaramaiah Loka trial endstwo hours of continuous trial
Share This Article
Facebook Twitter Copy Link Print
Previous Article ಮಾದಾವರ- ನಾಗಸಂದ್ರ ಮೆಟ್ರೋ ಸಂಚಾರ ನಾಳೆ ಆರಂಭ
Next Article US Election ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಆಯ್ಕೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?