ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಪವಿತ್ರಾಗೌಡ ಜಾಮೀನು ಭವಿಷ್ಯ ನಿರ್ಧಾರ!
newsics.com ಬೆಂಗಳೂರು : ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಪ್ರಕರಣದ A1 ಆರೋಪಿಯಾಗಿರಿವ ಪವಿತ್ರ ಗೌಡ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ಪೀಠದಲ್ಲಿ ನಡೆಯಲಿದೆ. ಪವಿತ್ರಾಗೌಡ ಸೇರಿದಂತೆ ನಾಲ್ವರು ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಅನುಕುಮಾರ್ ನಾಗರಾಜು, ಲಕ್ಷ್ಮಣ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35A ಮರು ಜಾರಿ..! ದೆಹಲಿ ಮತ್ತು ಮುಂಬೈ … Continue reading ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಪವಿತ್ರಾಗೌಡ ಜಾಮೀನು ಭವಿಷ್ಯ ನಿರ್ಧಾರ!
Copy and paste this URL into your WordPress site to embed
Copy and paste this code into your site to embed