ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ರದ್ದತಿಗೆ ಚಿಂತನೆ

newsics.com ಮೈಸೂರು: ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ರದ್ದು ಮಾಡಲು ಚಿಂತನೆ ನಡೆಸಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ಘಟಿಕೋತ್ಸವ ‘ವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರುಗಳು ಕೃಷಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆರಿಗೆ ರದ್ದು ಮಾಡುವುದು, ರೈತ ಉತ್ಪಾದಕ ಸಂಸ್ಥೆಗಳ ವರಮಾನ ತೆರಿಗೆ ಹಾಗೂ ಎಂಐಟಿ … Continue reading ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ರದ್ದತಿಗೆ ಚಿಂತನೆ