Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಪರೇಷನ್‌ಗೆ ದರ್ಶನ್ ಹಿಂದೇಟು- ಮುಂದಿನ 10 ದಿನಗಳ ಕಾಲ ಚಿಕಿತ್ಸೆ ಹೇಗಿರಲಿದೆ..?
ಕರ್ನಾಟಕಪ್ರಮುಖಮನರಂಜನೆ

ಆಪರೇಷನ್‌ಗೆ ದರ್ಶನ್ ಹಿಂದೇಟು- ಮುಂದಿನ 10 ದಿನಗಳ ಕಾಲ ಚಿಕಿತ್ಸೆ ಹೇಗಿರಲಿದೆ..?

Share
1 Min Read
SHARE

newsics.com
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಪರೀತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮಧ್ಯಂತರ ಜಾಮೀನು ಪಡೆದು ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ದರ್ಶನ್ ಸದ್ಯ ಆಪರೇಷನ್ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ಮತ್ತು ಕಾಲುನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಆದರೆ ದರ್ಶನ್ ಆಪರೇಷನ್‌ಗೆ ಹಿಂದೇಟು ಹಾಕುತ್ತಿದ್ದು, ಮುಂದಿನ 10 ದಿನಗಳ ಕಾಲ ಪಾರಂಪರಿಕ ಚಿಕಿತ್ಸೆ ಕೊಡಲು ನಿರ್ಧರಿಸಲಾಗಿದೆ.

ನಟ ದರ್ಶನ್‌ಗೆ ಈಗಾಗಲೇ ಪಾರಂಪರಿಕ ಶೈಲಿಯ ಚಿಕಿತ್ಸೆ ನೀಡಲಾಗ್ತಿದ್ದು ಜತೆಗೆ ಔಷಧಿ ಮತ್ತು ಮಾತ್ರೆಗಳನ್ನ ನೀಡಿ ಗುಣಮುಖ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ದರ್ಶನ್‌ಗೆ ಬೆನ್ನು ನೋವು ಮತ್ತು ಕಾಲು ನೋವು ಇನ್ನೂ ಕಡಿಮೆ ಆಗುತ್ತಿಲ್ಲ. ಹೀಗಾಗಿ ಮುಂದಿನ 10 ದಿನಗಳ ಕಾಲ ಕೂಡ ಇದೇ ಮಾದರಿಯಲ್ಲಿ ಚಿಕಿತ್ಸೆ ಕೊಡಲು ವೈದ್ಯರು ಮುಂದಾಗಿದ್ದಾರೆ.

ಸಾಂಪ್ರದಾಯಿಕ ಪದ್ಧತಿ ಚಿಕಿತ್ಸೆಯಲ್ಲಿ ಹುಷಾರಾಗದಿದ್ದರೆ ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಒಪ್ಪದಿದ್ದರೆ ಹೆಚ್ಚಿನ ಚಿಕಿತ್ಸೆ ಅಥವಾ ನುರಿತ ವೈದ್ಯರಿಂದ ಚಿಕಿತ್ಸೆ ಪಡೆಯಲು ಆಸ್ಪತ್ರೆ ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

TAGGED:Darshan backpain for the operation - What will the treatment be like for the next 10 days:
Share This Article
Facebook Twitter Copy Link Print
Previous Article ಇನ್ವಿಟೇಷನ್‌ ಕಾರ್ಡ್‌ ನಲ್ಲಿ ಹಿಂದೂ ದೇವರ ಚಿತ್ರಗಳನ್ನು ಮುದ್ರಿಸಿದ ಮುಸ್ಲಿಂ ವ್ಯಕ್ತಿ!
Next Article ಈ ರೀತಿ ಸಾರಿ ಉಟ್ಟರೆ ಕ್ಯಾನ್ಸರ್ ಬರುತ್ತಂತೆ; ವೈದ್ಯರ ಸಲಹೆ ಕೇಳಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?