Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಉಪಚುನಾವಣೆ ಬಳಿಕ ಬಸ್ ಟಿಕೆಟ್ ದರ ಏರಿಕೆ..!?
ಕರ್ನಾಟಕಪ್ರಮುಖಪ್ರಮುಖ

ಉಪಚುನಾವಣೆ ಬಳಿಕ ಬಸ್ ಟಿಕೆಟ್ ದರ ಏರಿಕೆ..!?

Share
1 Min Read
SHARE

newsics.com

ಬೆಂಗಳೂರು : ರಾಜ್ಯದ ಜನರಿಗೆ ಮತ್ತೊಂದು ಶಾಕ್ ಸಿಕ್ಕಿದೆ. ಉಪಚುನಾವಣೆ ಬಳಿಕ KSRTC, BMTC ಸಾರಿಗೆ ಬಸ್ ಟಿಕೆಟ್ ದರ ಸದ್ಯದಲ್ಲಿಯೇ ಏರಿಕೆಯಾಗಲಿದೆ ಎನ್ನುವ ಮಾಹಿತಿ ಕೇಳಿ ಬಂದಿದೆ.

ಹೌದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ ಎನ್ನಲಾಗುತ್ತದೆ. ಅಲ್ಲದೇ,ಕಳೆದ ನಾಲ್ಕು ವರ್ಷದಿಂದ ಕೆಎಸ್‌ಆರ್ ಟಿಸಿ ಟಿಕೆಟ್ ದರ ಪರಿಷ್ಕರಣೆ ಆಡಿಲ್ಲ. 2013 ರಿಂದ ಬಿಎಂಟಿಸಿ ಬಸ್ ಪ್ರಯಾಣ ಸಹ ಏರಿಕೆ ಆಗಿಲ್ಲ. ಕಲ್ಯಾಣ ಕರ್ನಾಟಕ ಹಾಗೂ ವಾಯುವ್ಯ ಕರ್ನಾಟಕ ಬಸ್ ಪ್ರಯಾಣ ನಾಲ್ಕು ವರ್ಷದಿಂದ ಪರಿಷ್ಕರಣೆ ಆಗಿಲ್ಲ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಟಿಕೆಟ್ ದರ ಅನಿವಾರ್ಯ ಎಂದು ಸಾರಿಗೆ ನಿಗಮಗಳು ಹೇಳುತ್ತಿವೆ. ಈ ಹಿನ್ನೆಲೆ ಚುನಾವಣಾ ಬಳಿಕ ಬಸ್ ದರ ಏರಿಸುವ ಬಗ್ಗೆ ಭರವಸೆಯನ್ನು ಸರ್ಕಾರ ನೀಡಿದೆ ಎನ್ನಲಾಗಿದೆ.

ಡೀಸೆಲ್‌ ದರ ಹೊರೆಯಾಗುತ್ತಿರುವ ಕಾರಣ ಬಸ್ ಪ್ರಯಾಣ ದರ ಅನಿವಾರ್ಯ ಎಂದು ನಿಗಮಗಳು ಸರ್ಕಾರಕ್ಕೆ ಮನದಟ್ಟು ಮಾಡಿವೆ. ಹಾಗಾಗಿ ಉಪಚುನಾವಣೆ ಮುಗಿದ ಬಳಿಕ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಬಸ್ ದರ ಪರಿಷ್ಕರಣೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

TAGGED:Bus ticket price increase after by-election..!?
Share This Article
Facebook Twitter Copy Link Print
Previous Article ಶೇಖ್‌ ಹಸೀನಾ ಗಡಿಪಾರಿಗೆ ಇಂಟರ್‌ಪೋಲ್‌ ಮೊರೆಹೋದ ಬಾಂಗ್ಲಾ
Next Article ಕತ್ತು ಸೀಳಿದ ಸ್ಥಿತಿಯಲ್ಲಿ ಪ್ರೊಫೆಸರ್ ಶವ ಪತ್ತೆ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?