Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನೀವು 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ರೆ ಈ ಕುರಿತು ತಿಳಿದುಕೊಳ್ಳಿ…
ಆರೋಗ್ಯಕರ್ನಾಟಕ

ನೀವು 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ರೆ ಈ ಕುರಿತು ತಿಳಿದುಕೊಳ್ಳಿ…

Share
1 Min Read
SHARE

newsics.com

ಬೆಂಗಳೂರು : ದಿನಕ್ಕೆ ಎಷ್ಟು ಗಂಟೆ ನಿದ್ದೆ ಮಾಡಬೇಕು ಗೊತ್ತಾ? ತಜ್ಞರ ಪ್ರಕಾರ, ಆರೋಗ್ಯವಾಗಿರಲು, ನೀವು ದಿನಕ್ಕೆ 7 ರಿಂದ 8 ಗಂಟೆಗಳ ಕಾಲ ಮಲಗಬೇಕು, ನೀವು ಇದಕ್ಕಿಂತ ಕಡಿಮೆ ನಿದ್ರೆ ಮಾಡಿದರೆ, ದೇಹದ ಮೇಲೆ ಹಲವಾರು ನಕಾರಾತ್ಮಕ ಪರಿಣಾಮಗಳು ಉಂಟಾಗುತ್ತವೆ.

20 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ರಾತ್ರಿಯಲ್ಲಿ ಕೇವಲ 5 ಗಂಟೆಗಳ ಕಾಲ ಮಲಗುತ್ತಾರೆ. ಇದು ಅವರ ಆರೋಗ್ಯಕ್ಕೆ ತುಂಬಾ ಅಪಾಯಕಾರಿ.

ಇಂದು ಆಧುನಿಕ ಜೀವನಶೈಲಿಯಿಂದಾಗಿ ನಿದ್ರೆಯ ಸಮಯ ಕಡಿಮೆಯಾಗುತ್ತಿದ್ದು ಇದು ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ, ಹೀಗಾಗಿ ನಿದ್ರೆಯ ಕೊರತೆಯಿಂದ ಅಧಿಕ ರಕ್ತದೊತ್ತಡ, ಬೊಜ್ಜು, ಮಧುಮೇಹ, ದುರ್ಬಲ ರೋಗನಿರೋಧಕ ಶಕ್ತಿ ಮುಂತಾದ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ರಾತ್ರಿ ನಿದ್ರೆಯ ಕೊರತೆಯು ದೈಹಿಕ ಸಮಸ್ಯೆಗಳಿಗೆ ಮಾತ್ರವಲ್ಲದೆ ಹಲವಾರು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಏಕೆಂದರೆ ನಿದ್ರೆಯು ನಮ್ಮ ದೇಹ ಹಾಗೂ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು ನಿದ್ರೆಯ ಕೊರತೆಯು ಹೆಚ್ಚಿನ ಕ್ಯಾಲೋರಿ ಆಹಾರವನ್ನು ಸೇವಿಸಿದ ನಂತರ ನಮಗೆ ಪೂರ್ಣತೆಯ ಭಾವನೆಯನ್ನು ನೀಡುತ್ತದೆ ಎಂದು ಕಂಡುಹಿಡಿದಿದೆ.

Share This Article
Facebook Twitter Copy Link Print
Previous Article 7 ತುಂಡುಗಳಾಗಿ ವ್ಯಕ್ತಿಯ ದೇಹ ಕತ್ತರಿಸಿ ಪ್ಲಾಸ್ಟಿಕ್ ಬಾಕ್ಸ್‌ನಲ್ಲಿ ಎಸೆದ ಹಂತಕರು
Next Article ಅಲ್-ಖೈದಾ ಭಯೋತ್ಪಾದನಾ ಸಂಚು: ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ಶೋಧ

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?