Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳ ಕೈಯಲ್ಲಿ ಪೆನ್ನಿನ ಬದಲು ತಲ್ವಾರ್ ಕೊಡಿ-ಮರುಳಾರಾಧ್ಯ ಶಿವಾಚಾರ್ಯ ವಿವಾದ!
ಕರ್ನಾಟಕಪ್ರಮುಖ

ಮಕ್ಕಳ ಕೈಯಲ್ಲಿ ಪೆನ್ನಿನ ಬದಲು ತಲ್ವಾರ್ ಕೊಡಿ-ಮರುಳಾರಾಧ್ಯ ಶಿವಾಚಾರ್ಯ ವಿವಾದ!

Share
1 Min Read
SHARE

newsics.com

ಕಲಬುರಗಿ: ರಾಜ್ಯದಲ್ಲಿ ವಕ್ಫ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಮುಂದೆಯೇ ಮರುಳಾರಾಧ್ಯ ಶಿವಾಚಾರ್ಯ ಪ್ರಚೋದನಕಾರಿ ಭಾಷಣ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.

ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ಕೈಬಿಡಬೇಕು ಎಂದು ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪೊಲೀಸರ ಮುಂದೆಯೇ ಮರುಳಾರಾಧ್ಯ ಶಿವಾಚಾರ್ಯ ಭಾಷಣ ಮಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಎಲ್ಲಾ ಯುವಕರ ಮನೆಯಲ್ಲಿ ತಲ್ವಾರ್ಗಳಿವೆ, ಯಾರು ಬರುತ್ತಾರೋ ಅವರನ್ನ‌ ಕಡಿಯುತ್ತೇವೆ ಎನ್ನುತ್ತಿದ್ದಾರೆ ಅವರು (ಅಲ್ಪಸಂಖ್ಯಾತರು). ಭಾರತ ದೇಶವನ್ನು ಪಾಕಿಸ್ತಾನ ಮಾಡುತ್ತೇವೆ ಎನ್ನುತ್ತಿದ್ದಾರೆ. ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಭಾರತ ದೇಶವೇ ಇರಲ್ಲ. ಇನ್ನುಮುಂದೆ ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡೋಣ ಎಂದಿದ್ದಾರೆ. ಅಲ್ಲದೆ ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು, ಜೀವ ಕೊಡಲು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.

TAGGED:Give talwar instead of pen in the hands of children-Marularadhya Shivacharya dispute again!
Share This Article
Facebook Twitter Copy Link Print
Previous Article ಕೇಂದ್ರ ಸರ್ಕಾರದಿಂದ 2025ನೇ ಸಾಲಿನ `ಸಾರ್ವತ್ರಿಕ ರಜಾದಿನಗಳ ಅಧಿಕೃತ ಪಟ್ಟಿ ಬಿಡುಗಡೆ
Next Article ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಕುಸಿತ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?