Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ನಟ ದರ್ಶನ್ ಸರ್ಜರಿಗೆ ಬಿಜಿಎಸ್ನಲ್ಲಿ ಗ್ರೀನ್ ಸಿಗ್ನಲ್
ಪ್ರಮುಖಮನರಂಜನೆ

ನಟ ದರ್ಶನ್ ಸರ್ಜರಿಗೆ ಬಿಜಿಎಸ್ನಲ್ಲಿ ಗ್ರೀನ್ ಸಿಗ್ನಲ್

Share
1 Min Read
SHARE

newsics.com

ಬೆಂಗಳೂರು: ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಆಚೆ ಬಂದಿರುವ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ಉಲ್ಬಣಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್, ಇದೀಗ ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಅನುಮತಿ ನೀಡಿದ್ದಾರೆ. ಈ ಸಂಬಂಧ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಜೊತೆ ವೈದ್ಯರು ಚರ್ಚೆ ನಡೆಸಿದ್ದಾರೆ. ಪಿಜಿಯೋಥೆರಪಿ ಜೊತೆ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ. ಕೇವಲ ಪಿಜಿಯೋಥೆರಪಿಯಿಂದ ಬೆನ್ನು ನೋವು ಗುಣಮುಖ ಸಾಧ್ಯವಿಲ್ಲ ಎಂದು ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು ದರ್ಶನ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಬಿಜಿಎಸ್ ಆಸ್ಪತ್ರೆ ವೈದ್ಯರ ತಂಡದ ಮನವರಿಕೆ ಬೆನ್ನಲ್ಲೇ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ಸರ್ಜರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಅಂತೆಯೇ ದರ್ಶನ್ಗೆ ಸರ್ಜರಿ ಮಾಡಲು ಬಿಜಿಎಸ್ ವೈದ್ಯರ ತಂಡ ಸಿದ್ಧತೆ ನಡೆಸುತ್ತಿದೆ.

TAGGED:Green signal for actor Darshan's surgery at BGS
Share This Article
Facebook Twitter Copy Link Print
Previous Article `ಪಿಂಚಣಿದಾರರಿಗೆ’ ಗುಡ್ ನ್ಯೂಸ್ : ಜ.1 ರಿಂದ ಬದಲಾಗಲಿವೆ ಈ ನಿಯಮಗಳು!
Next Article ಪುಷ್ಪ- 2 ಸಿನಿಮಾದಲ್ಲಿ ಶ್ರೀಲೀಲಾ ಫಸ್ಟ್‌ಲುಕ್; ಸಮಂತಾಗಿಂತ ಹಾಟ್‌ ಎಂದ ಪಡ್ಡೆ ಹುಡುಗರು!

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?