Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟ ‘ಶಾರುಖ್ ಖಾನ್’ ಗೆ ಕೊಲೆ ಬೆದರಿಕೆ ಹಾಕಿದ್ದ ವಕೀಲ ಅರೆಸ್ಟ್.!
ದೇಶಪ್ರಮುಖಮನರಂಜನೆ

ನಟ ‘ಶಾರುಖ್ ಖಾನ್’ ಗೆ ಕೊಲೆ ಬೆದರಿಕೆ ಹಾಕಿದ್ದ ವಕೀಲ ಅರೆಸ್ಟ್.!

Share
1 Min Read
SHARE

newsics.com

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್ ಗಢದ ವಕೀಲರೊಬ್ಬರನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 50 ಲಕ್ಷ ರೂ.ಗಳ ಹಣಕ್ಕೆ ಬೇಡಿಕೆ ಇಟ್ಟಿದ್ದ ಫೈಜಾನ್ ಖಾನ್ ಅವರನ್ನು ರಾಯ್ಪುರ ನಿವಾಸದಿಂದ ಬಂಧಿಸಲಾಗಿದೆ.

ಕಳೆದ ವಾರ ಮುಂಬೈ ಪೊಲೀಸ್ ಠಾಣೆಗೆ ಬೆದರಿಕೆ ಕರೆಯೊಂದು ಬಂದಿದ್ದು ಅದರಲ್ಲಿ ಕರೆ ಮಾಡಿದ ವ್ಯಕ್ತಿ ಶಾರುಖ್ ಖಾನ್‌ ಜೀವಂತ ಇರಬೇಕಾದರೆ ಐವತ್ತು ಲಕ್ಷ ನೀಡಬೇಕು ಇಲ್ಲವಾದಲ್ಲಿ ಹತ್ಯೆಗೈಯಾಗುತ್ತದೆ ಎಂದು ಬೆದರಿಕೆ ಕರೆ ಬಂದಿತ್ತು, ಇತ್ತ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಮುಂಬೈ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಅದರಂತೆ ಮಂಗಳವಾರ ಛತ್ತೀಸ್‌ಗಢದ ರಾಯಪುರದಲ್ಲಿ ವಕೀಲನಾಗಿದ್ದ ಮೊಹಮ್ಮದ್ ಫೈಜಾನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಫೈಜಾನ್ ಖಾನ್ ರಾಯ್‌ಪುರ ನ್ಯಾಯಾಲಯದಲ್ಲಿ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ನಿರಂತರ ಜೀವ ಬೆದರಿಕೆಗಳು ಬರುತ್ತಿದ್ದು ಇದರ ಬೆನ್ನಲ್ಲೇ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೂ ಜೀವ ಬೆದರಿಕೆಗಳು ಬರತೊಡಗಿದೆ ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

TAGGED:The lawyer who threatened to kill actor Shah Rukh Khan was arrested.
Share This Article
Facebook Twitter Copy Link Print
Previous Article ನಟೋರಿಯಸ್ ರಾಬರ್ ಯುಪಿಯಲ್ಲಿ ಅರೆಸ್ಟ್; ಸೆರೆಗೆ ಬಿದ್ದಿದ್ದು ಹೇಗೆ ಕಿರಾತಕ?
Next Article ‘ಟಾಕ್ಸಿಕ್’ ತಂಡಕ್ಕೆ ಸಂಕಷ್ಟ : ಮರ ಕಡಿದ ಆರೋಪದಲ್ಲಿ `FIR’ ದಾಖಲು!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?