Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚನ್ನಪಟ್ಟಣದಲ್ಲಿ ಗಮನ ಸೆಳೆದ ‘ಗೊಂಬೆ ಮತಗಟ್ಟೆ’
ಕರ್ನಾಟಕಪ್ರಮುಖ

ಚನ್ನಪಟ್ಟಣದಲ್ಲಿ ಗಮನ ಸೆಳೆದ ‘ಗೊಂಬೆ ಮತಗಟ್ಟೆ’

Share
1 Min Read
SHARE

newsics.com

ರಾಮನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಉಪಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮತದಾರರನ್ನು ಸೆಳೆಯಲು ವಿವಿಧ ರೀತಿಯ ಸಾಂಪ್ರದಾಯಿಕ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತದಾರರನ್ನು ಆಕರ್ಷಿಸುತ್ತಿದೆ.

ಅದರಲ್ಲಿಯೂ ಚೆನ್ನಪಟ್ಟಣದಲ್ಲಿ ವಿವಿಧ ರೀತಿಯ ಸಾಂಪ್ರದಾಯಿಕ ಮತಗಟ್ಟೆಗಳು ಕಣ್ಮನಸೆಳೆಯುತ್ತಿವೆ. ವಿಶೇಷವಾಗಿ ‘ಗೊಂಬೆ ಮತಗಟ್ಟೆ’ ಮತದಾರರನ್ನು ತನ್ನತ್ತ ಆಕರ್ಷಿಸುತ್ತಿದೆ.

ಇನ್ನು ಚೆನ್ನಪಟ್ಟಣ ಕ್ಷೇತ್ರ ಗೊಂಬೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇಲ್ಲಿನ ಗೊಂಬೆಗಳಿಗೆ ಭಾರಿ ಬೆಡಿಕೆ. ಹೀಗಾಗಿ ಚುನಾವಣಾ ಆಯೋಗ ವಿಶೇಷವಾಗಿ ಗೊಂಬೆ ಮತಗಟ್ಟೆ ನಿರ್ಮಿಸಿದೆ. ಚನ್ನಪಟ್ಟಣದ ಕೋಟೆ ಬಡವಾಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಗೊಂಬೆ ಮತಗಟ್ಟೆಗಳು ಮತದಾರರನ್ನು ಕೈಬೀಸಿ ಕರೆಯುತ್ತಿದ್ದು, ಮತದಾರರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

TAGGED:'Puppet polling station' attracted attention in Channapatnam
Share This Article
Facebook Twitter Copy Link Print
Previous Article ‘ಬುಲ್ಡೋಜರ್’ ಕಾರ್ಯಾಚರಣೆಗೆ ‘ಸುಪ್ರೀಂ’ ತಡೆ.!
Next Article ಗುಂಡು ಹಾರಿಸಿಕೊಂಡು ರೈತ ಆತ್ಮ*ಹತ್ಯೆ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?