Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚಿಲ್ಡ್ರನ್ಸ್ ಡೇಗೆ ಮಗುವಿನ ಫೋಟೋ ರಿವೀಲ್ ಮಾಡಿದ ನೇಹಾ ಗೌಡ!
ಪ್ರಮುಖಮನರಂಜನೆ

ಚಿಲ್ಡ್ರನ್ಸ್ ಡೇಗೆ ಮಗುವಿನ ಫೋಟೋ ರಿವೀಲ್ ಮಾಡಿದ ನೇಹಾ ಗೌಡ!

Share
1 Min Read
SHARE

newsics.com

ಲಕ್ಷ್ಮಿ ಬಾರಮ್ಮ ಧಾರಾವಾಹಿಯ ಗೊಂಬೆ ತಮ್ಮ ಮಗುವಿನ ಮುಖವನ್ನು ರಿವೀಲ್ ಮಾಡಿದ್ದಾರೆ. ಇನ್ನು ಗೊಂಬೆ ಮಗುವಿನ ಫೋಟೋ ನೋಡ್ತಿದ್ದಂತೆ ಸೆಲೆಬ್ರಿಟಿಗಳಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರೂ ಬಾಯಲ್ಲೂ ಕ್ಯೂಟ್ ಶಬ್ಧ ಹೊರಗೆ ಬರ್ತಿದೆ.

ಹೌದು, ಇನ್ಸ್ಟಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ನಲ್ಲಿ, ಬೆಡ್ ಮೇಲೆ ನೇಹಾ ಮಗು ಮಲಗಿದ್ದು, ಒಂದ್ಕಡೆ ಅಮ್ಮ ನೇಹಾ ಹಾಗೂ ಇನ್ನೊಂದು ಕಡೆ ಚಂದನ್ ಮಗುವಿನ ಕೈ ಬೆರಳನ್ನು ಹಿಡಿದ್ದಾರೆ. ನವೆಂಬರ್ 14 ರಂದು, ನಮ್ಮ ಪುಟ್ಟ ಮಗುವಿನ ನೋಟವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ! ನಮ್ಮ ಜೀವನಕ್ಕೆ ಇವಳು ಬಂದಿರುವುದು ವಿಶೇಷ ಭಾವನೆ ನೀಡಿದೆ. ನಾವು ಎಂದೂ ಊಹಿಸಿರದ ರೀತಿಯಲ್ಲಿ ಅವಳು ನಮ್ಮ ಹೃದಯದ ತುಂಬಾ ತುಂಬಿಕೊಂಡಿದ್ದಾಳೆ ಮಕ್ಕಳ ದಿನಾಚರಣೆ ಶುಭಾಶಯ ಎಂದು ನೇಹಾ ರಾಮಕೃಷ್ಣನ್ ಶೀರ್ಷಿಕೆ ಹಾಕಿ, ತಮ್ಮ ಮಗುವಿನ ಫೋಟೋವನ್ನು ಹಂಚಿಕೊಂಡಿದ್ದಾರೆ

ಇತ್ತ ಗೊಂಬೆ ಮಗುವಿನ ಫೋಟೋ ನೋಡ್ತಿದ್ದಂತೆ ಸೆಲೆಬ್ರಿಟಿಗಳಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರೂ ಬಾಯಲ್ಲೂ ಕ್ಯೂಟ್ ಶಬ್ಧ ಹೊರಗೆ ಬರ್ತಿದೆ. ನೇಹಾಗೆ ಅಭಿನಂದನೆ ಸಲ್ಲಿಸಿರುವ ಅಭಿಮಾನಿಗಳು, ಮಿನಿ ಗೊಂಬೆ, ಮರಿ ಗೊಂಬೆ ಹೀಗೆ ತಮ್ಮಿಷ್ಟದ ಹೆಸರಿನಲ್ಲಿ ಗೊಂಬೆ ಮಗುವನ್ನು ಕರೆದಿದ್ದಾರೆ.

TAGGED:Doll Neha who gave a child's photo as a Children's Day gift
Share This Article
Facebook Twitter Copy Link Print
Previous Article ನಗ್ನ ಫೋಟೋ ಕಳಿಸುವಂತೆ ಸಬ್‌ ಇನ್ಸ್‌ಪೆಕ್ಟರ್ ಕಿರುಕುಳ!; ಕಮಿಷನರ್‌ಗೆ ವೈದ್ಯೆ ದೂರು
Next Article ಗ್ರೀನ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ಪ್ಲಾನ್..!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?