Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ರಾಜ್ಯದ 10 ಲೇಖಕರಿಗೆ ‘ಅಮ್ಮ’ ಪ್ರಶಸ್ತಿ, ನ.26ಕ್ಕೆ ಕಲಬುರಗಿಯಲ್ಲಿ ಪ್ರದಾನ
ಅನಾವರಣಕರ್ನಾಟಕಮನರಂಜನೆ

ರಾಜ್ಯದ 10 ಲೇಖಕರಿಗೆ ‘ಅಮ್ಮ’ ಪ್ರಶಸ್ತಿ, ನ.26ಕ್ಕೆ ಕಲಬುರಗಿಯಲ್ಲಿ ಪ್ರದಾನ

Share
1 Min Read
SHARE

newsics.com

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟವಾಗಿದೆ.

ಹಿರಿಯ ಪತ್ರಕರ್ತರಾದ ವಿದ್ಯಾರಶ್ಮಿ ಪೆಲತ್ತಡ್ಕ, ಮಂಜುನಾಥ್ ಚಾಂದ್, ಕವಯತ್ರಿ ಪ್ರಭಾವತಿ ದೇಸಾಯಿ, ಕಥೆಗಾರ ವೀರೇಂದ್ರ ರಾವಿಹಾಳ್, ಕಥೆಗಾರ್ತಿ ಪೂರ್ಣಿಮಾ ಮಾಳಗಿಮನಿ, ದ್ವಾರನಕುಂಟೆ ಪಾತಣ್ಣ, ಕಥೆಗಾರ ಗುರುಪ್ರಸಾದ ಕಂಟಲಗೆರೆ, ಡಾ.ಪರವಿನ ಸುಲ್ತಾನಾ, ಸಮಾಜ ವಿಜ್ಞಾನಿ ಡಾ.ಪ್ರಕಾಶ ಭಟ್, ವಿಮರ್ಶಕ ಡಾ.ಎಚ್.ಎಸ್.ಸತ್ಯನಾರಾಯಣ ಅವರ ಕೃತಿಗಳು ಆಯ್ಕೆಯಾಗಿವೆ ಎಂದು ‘ಅಮ್ಮ ಪ್ರಶಸ್ತಿ’ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ನವೆಂಬರ್ 26ರಂದು ಕಲಬುರಗಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ರತ್ನಕಲಾ ತಿಳಿಸಿದ್ದಾರೆ.

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್‌ ನೇಮಕ

ಪುರುಷರಿಗೂ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಸಿಗತ್ತಾ? ಡಿಸಿಎಂ ಡಿಕೆ ಹೇಳಿದ್ದೇನು?

TAGGED:'Amma' award to 10 writers of the stateon November 26 at Kalaburagi
Share This Article
Facebook Twitter Copy Link Print
Previous Article ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್ ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ
Next Article ಮೇಜರ್ ಸರ್ಜರಿ: 7 ಮಂದಿ ‘IPS’ ಅಧಿಕಾರಿಗಳು ವರ್ಗಾವಣೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?