Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಮುಡಾ’ ಹಗರಣ: ಗುತ್ತಿಗೆ ನೌಕರರನ್ನು ವಜಾ ಮಾಡಿದ ಮೈಸೂರು ಪಾಲಿಕೆ!
ಕರ್ನಾಟಕಪ್ರಮುಖ

‘ಮುಡಾ’ ಹಗರಣ: ಗುತ್ತಿಗೆ ನೌಕರರನ್ನು ವಜಾ ಮಾಡಿದ ಮೈಸೂರು ಪಾಲಿಕೆ!

Share
1 Min Read
SHARE

newsics.com

ಮೈಸೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಮೈಸೂರು ಪಾಲಿಕೆಯಲ್ಲಿ ಗುತ್ತಿಗೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಕೆ ಕುಮಾರ್ ನನ್ನು ವಜಾಗೊಳಿಸಿ ಮೈಸೂರು ಪಾಲಿಕೆ ಆಯುಕ್ತ ರೆಹ್ಮಾನ್ ಶರೀಫ್ ಆದೇಶ ಹೊರಡಿಸಿದ್ದಾರೆ.

ಮುಡಾದಲ್ಲಿ ಅಕ್ರಮ ಸೈಟ್ ಮಾರಾಟದಲ್ಲಿ ಬಿಕೆ ಕುಮಾರ್ ಸಹ ಭಾಗಿಯಾಗಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಮೈಸೂರು ಪಾಲಿಕೆ ಆಯುಕ್ತರು,ಆತನನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.

ಬಿಕೆ ಕುಮಾರ್ ವಜಾ ಮಾಡಿ ಮೈಸೂರು ಪಾಲಿಕೆ ಆಯುಕ್ತರು ಇದೀಗ ಆದೇಶ ಹೊರಡಿಸಿದ್ದಾರೆ. ಕಛೇರಿ ಕೆಲಸಕ್ಕಾಗಿ ಬಿಕೆ ಕುಮಾರ್ ಮುಡಾಗೆ ನೇಮಕವಾಗಿ ಬಂದಿದ್ದ. ಮುಡಾದಲ್ಲಿ ಕೆಲಸ ಮಾಡುತ್ತಾ ಪಾಲಿಕೆಯಿಂದಲೂ ಕೂಡ ಸಂಬಳ ಪಡೆಯುತ್ತಿದ್ದ. ಏಕಕಾಲದಲ್ಲಿ ಎರಡು ಸರಕಾರಿ ಕಚೇರಿಗಳಲ್ಲಿ ಬಿಕೆ ಕುಮಾರ್ ಕೆಲಸ ಮಾಡುತ್ತಿದ್ದ. ನಿಯಮ ಉಲ್ಲಂಘಸಿ ಎರಡು ಕಡೆ ವೇತನ ಪಡೆಯುತ್ತಿದ್ದ. ಈ ಹಿನ್ನೆಲೆಯಲ್ಲಿ ಇದೀಗ ಆತನನ್ನು ವಜಾಗೊಳಿಸಲಾಗಿದೆ ಬಿಕೆ ಕುಮಾರ್ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇವಿನಕೊಪ್ಪ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.

ಮುಡಾದ ಅಕ್ರಮಗಳಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಹಿಂದಿನ ಕಮಿಷನರ್ ಗಳಿಗೆ ಖಾಲಿ ನಿವೇಶನಗಳ ಬಗ್ಗೆ ಮಾಹಿತಿ ಹಾಗೂ ಮಂಜೂರಾತಿ ಮಾಡಲು ಅಗತ್ಯವಿದ್ದ ದಾಖಲೆಗಳನ್ನು ತಂದು ಕೊಡುತ್ತಿದ್ದ. ಮುಡಾದಲ್ಲಿ ಸಂರಕ್ಷಿಸಿ ಇಡಲಾಗಿದೆ 8,000 ಸೈಟ್ಗಳ ಬಗ್ಗೆ ಕೂಡ ಆತನಿಗೆ ಮಾಹಿತಿ ಇತ್ತು.

50:50 ಅನುಪಾತ ನಿಯಮದಲ್ಲಿ ಈ ಸೈಟ್ ಮಂಜೂರು ಮಾಡಿದ ಆಯುಕ್ತರು ಮುಡಾ ಕಚೇರಿ, ಎಲ್ಲ ವಿಭಾಗದಲ್ಲೂ ಬಿ ಕೆ ಕುಮಾರ್ ಪಾರುಪತ್ಯ ನಡೆಸುತ್ತಿದ್ದ. ಹಿಂದಿನ ಆಯುಕ್ತಾರಾದ ನಟೇಶ್ ಹಾಗೂ ದಿನೇಶ್ ಕುಮಾರ್ ಗೆ ಅಕ್ರಮದಲ್ಲಿ ಸಹಾಯ ಮಾಡಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಮೈಸೂರು ಪಾಲಿಕೆ ಆಯುಕ್ತರು ಇದೀಗ ಆತನನ್ನು ವಜಾ ಗೊಳಿಸಿ ಆದೇಶಿಸಿದ್ದಾರೆ.

ಇದೇ ವಿಚಾರಕ್ಕೆ ಇಡಿ ಅಧಿಕಾರಿಗಳು ಬಿಕೆ ಕುಮಾರನ್ನು ವಿಚಾರಣೆಗೆ ಒಳಪಡಿಸಿದ್ದರು. ಸದ್ಯ ಕ್ರಿಮಿನಲ್ ಕೇಸ್ ದಾಖಲಿಸುವುದನ್ನು ಬಾಕಿ ಇರಿಸಿ ಕೆಲಸದಿಂದ ಆತನನ್ನು ವಜಾ ಗೊಳಿಸಿದ್ದಾರೆ. ನವೆಂಬರ್ 6 ರಂದು ಪಾಲಿಕೆ ಆಯುಕ್ತ ರಹಮಾನ್ ಶರೀಫ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

TAGGED:'Muda' scam: Mysore corporation sacked contract employees!
Share This Article
Facebook Twitter Copy Link Print
Previous Article ಮಾಲ್‌ನ ಲಿಫ್ಟ್ ಒಳಗೆ ಬಿಡದೆ ಫುಡ್ ಡೆಲಿವರಿ ಬಾಯ್‌ಗೆ ಅವಮಾನ!
Next Article ‘ಖಬರಸ್ತಾನಗಳಿಗೆ’ ಸರ್ಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರ್ಕಾರ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?