Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಬೆಚ್ಚಿ ಬೀಳಿಸುವ ಸಂಗತಿ ಬಯಲು!
ಕರ್ನಾಟಕಪ್ರಮುಖ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಬೆಚ್ಚಿ ಬೀಳಿಸುವ ಸಂಗತಿ ಬಯಲು!

Share
1 Min Read
SHARE

newsics.com

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಐಸಿಸ್ ತರಬೇತಿಯ ವಿವರ ಬಹಿರಂಗವಾಗಿದೆ. ಕೋರ್ಟ್ ಗೆ NIA ಸಲ್ಲಿಸಿರುವ ದೋಷಾರೋಪ ಪಟ್ಟಿಯಿಂದ ಮತ್ತೊಂದು ಸ್ಪೋಟಕ‌ ವಿಚಾರ ಬಯಲಾಗಿದೆ.

ಬಾಂಬ್ ಸ್ಪೋಟಗೊಳಿಸಲು ಯಾರಿಗೆಲ್ಲ ತರಬೇತಿ ನೀಡಲಾಗಿತ್ತು, ಎಷ್ಟು ದಿನಗಳ ಕಾಲ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತಿಳಿದಿದೆ. ಆರೋಪಿಗಳಾದ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್, ಶಾರಿಕ್, ಅರಾಫತ್ ಅಲಿ, ಮಾಜ್ ಮುನೀರ್ ಹಾಗೂ ಮುಜಾಮಿಲ್ ಷರೀಫ್ ಐಸಿಸ್ ಜೊತೆ ನಂಟು ಇಟ್ಟುಕೊಂಡಿದ್ದರು. ಈ ಆರು ಜನ ಉಗ್ರರ ಪೈಕಿ ನಾಲ್ವರಿಗೆ ಐಸಿಸ್ ಬಾಂಬ್ ತಯಾರಿಕೆಯ ತರಬೇತಿ ನೀಡಿದೆ. ಅಬ್ದುಲ್ ಮತೀನ್ ತಾಹ, ಮುಸಾವೀರ್, ಶಾರಿಕ್ ಹಾಗೂ‌ ಮಾಜ್ ಮುನೀರ್ ಬಾಂಬ್ ತಯಾರಿಸುವ ತರಬೇತಿ ಪಡೆದಿದ್ದಾರೆ. ಆನ್ಲೈನ್ ಮೂಲಕ ಐಸಿಸ್ನಿಂದ ತರಬೇತಿ ಪಡೆದಿದ್ದಾರೆ. ಕೇವಲ ಒಂದು ವಾರದಲ್ಲೇ ಸಂಪೂರ್ಣ ತರಬೇತಿ ಪಡೆದಿದ್ದಾರೆ.

ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಆನ್ಲೈನ್ ಮೂಲಕ ಖರೀದಿಸಿ, ಒಂದು ವಾರದಲ್ಲಿ ಬಾಂಬ್ ತಯಾರಿಸಿದ್ದರು. ಮಂಗಳೂರು ಕುಕ್ಕರ್ ಬಾಂಬ್, ಬಿಜೆಪಿ ಕಚೇರಿ ಬಳಿ ಇಟ್ಟಿದ್ದ ಬಾಂಬ್, ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದ ಬಾಂಬ್ಗಳನ್ನು ಕೇವಲ ಒಂದು ವಾರದಲ್ಲಿ ತಯಾರಾಸಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

TAGGED:Rameswaram Cafe Bomb Blast Case: Shocking facts revealed!
Share This Article
Facebook Twitter Copy Link Print
Previous Article ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಪಾರು!
Next Article ಮರಕುಂಬಿ ಪ್ರಕರಣ: 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?