ಉಳ್ಳಾಲ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ಸಾವು

newsics.com ಉಳ್ಳಾಲ (ದಕ್ಷಿಣ ಕನ್ನಡ): ಈಜು ಬಾರದಿದ್ದರೂ ವಿಡಿಯೋ ಹುಚ್ಚಿಗಾಗಿ ರೆಸಾರ್ಟ್‌ವೊಂದರ ಈಜುಕೊಳಕ್ಕಿಳಿದ ಮುಳುಗಿ ಮೈಸೂರಿನ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಉಳ್ಳಾಲ ಬಳಿ ನಡೆದಿದೆ. ಉಳ್ಳಾಲದ ಸೋಮೇಶ್ವರದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾ‌ರ್ ಅವರ ಪುತ್ರಿ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್‌ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆ‌ರ್.ಮೊಹಲ್ಲ ರಾಮಾನುಜ ರಸ್ತೆಯ 11ನೇ … Continue reading ಉಳ್ಳಾಲ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ಸಾವು