Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Maharashtra Exit Polls ಬಿಜೆಪಿಗೆ ಭರ್ಜರಿ ಜಯ; ಕಾಂಗ್ರೆಸ್‌ಗೆ ಹೀನಾಯ ಸೋಲು
ದೇಶ

Maharashtra Exit Polls ಬಿಜೆಪಿಗೆ ಭರ್ಜರಿ ಜಯ; ಕಾಂಗ್ರೆಸ್‌ಗೆ ಹೀನಾಯ ಸೋಲು

Share
1 Min Read
SHARE

newsics.com

ಮಹಾರಾಷ್ಟ್ರ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಎಕ್ಸಿಟ್ ಪೋಲ್ ನ ಎರಡು ಸಮೀಕ್ಷೆಗಳ ಪ್ರಕಾರ ಒಂದು ಎನ್ಡಿಎಗೆ ಬಹುಮತ ಬರುತ್ತದೆ. ಮತ್ತೊಂದು ಸಮೀಕ್ಷೆ ಅಡ್ಡಗೋಡೆಯ ಮೇಲೆ ದೀಪ ಇಟ್ಟಿದೆ.

IANS MATRIZE ಸಮೀಕ್ಷ ನಡೆಸಿರುವ ಪ್ರಕಾರ ಬಿಜೆಪಿ+ 150 ರಿಂದ 170 ಸ್ಥಾನ ಗಳಿಸಲಿದೆ ಎಂದು ಹೇಳಲಾಗುತ್ತಿದೆ. ಅಂದ್ರೆ ಮ್ಯಾಜಿಕ್ ನಂಬರ್ 145 ನ್ನು ಎನ್ಡಿಎ ಮೈತ್ರಿಕೂಟ ಸರಳವಾಗಿ ದಾಟಲಿದೆ ಎಂದು ಹೇಳಲಾಗಿದೆ.

ಮಹಾವಿಕಾಸ್ ಅಘಡಿ 110 ರಿಂದ 130 ಸ್ಥಾನ ಪಡೆಯಲಿದೆ ಎಂದು ಈ ಸಮೀಕ್ಷೆಯಲ್ಲಿ ಹೇಳಲಾಗಿದ್ದರೆ, ಇತರರು 8 ರಿಂದ 10 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ.

ಎರಡು ಮೈತ್ರಿಗಳಿಗೂ ಬಹುಮತ ಬರುವ ಚಾನ್ಸ್ ಇದೆ ಎಂದು ಹೇಳಲಾಗಿದೆ ಎನ್ಡಿಎ 137 ರಿಂದ 157 ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ತೋರಿಸಿದರೆ. ಮಹಾ ವಿಕಾಸ್ ಅಘಡಿ 126 ರಿಂದ 146 ಸ್ಥಾನಗಳನ್ನು ಗೆಲ್ಲುವ ಊಹೆಯನ್ನು ಮಾಡಿದೆ. ಇತರರು 2 ರಿಂದ 8 ಸ್ಥಾನ ಪಡೆಯುವ ನಿರೀಕ್ಷೆಯನ್ನು ವ್ಯಕ್ತಪಡಿಸಿದದೆ.

Share This Article
Facebook Twitter Copy Link Print
Previous Article ರೊಮ್ಯಾನ್ಸ್ ವೇಳೆ ಈ ತಪ್ಪುಗಳನ್ನು ಮಾಡಲೇಬೇಡಿ…
Next Article ಮತಗಟ್ಟೆ ಬಳಿಯೇ ಕುಸಿದು ಬಿದ್ದ ಅಭ್ಯರ್ಥಿ ದುರಂತ ಅಂತ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?