Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಯಚೂರಲ್ಲಿ ಶಿವನ ದೇವಸ್ಥಾನ ನೆಲಸಮ; ಕಾರಣವೇನು?
ಕರ್ನಾಟಕಪ್ರಮುಖ

ರಾಯಚೂರಲ್ಲಿ ಶಿವನ ದೇವಸ್ಥಾನ ನೆಲಸಮ; ಕಾರಣವೇನು?

Share
1 Min Read
SHARE

newsics.com

ರಾಯಚೂರು: ಸಂತೋಷ್ ನಗರದಲ್ಲಿನ ಶಿಕ್ಷಣ ಇಲಾಖೆಯ ಸ್ಥಳದಲ್ಲಿ ಅನಧಿಕೃತವಾಗಿ ಶಿವನ ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದು ಜಿಲ್ಲಾಡಳಿತ ನೆಲಸಮ ಮಾಡಿದೆ.

ರಾಯಚೂರು ನಗರದ ಸಂತೋಷ್ ನಗರದಲ್ಲಿ ಮಧ್ಯರಾತ್ರಿ 1:30ಕ್ಕೆ 300ಕ್ಕೂ ಅಧಿಕ ಪೊಲೀಸ್ ಬಂದೋಬಸ್ತ್ನಲ್ಲಿ ಜಿಲ್ಲಾಡಳಿತ ಶಿವನ ದೇವಸ್ಥಾನವನ್ನು ನೆಲಸಮ ಮಾಡಿದೆ. ಮಧ್ಯೆರಾತ್ರಿ ಜೆಸಿಬಿಗಳು ಶಿವನ ದೇವಾಲಯವನ್ನು ಕೆಡವಿವೆ. ಶಿಕ್ಷಣ ಇಲಾಖೆ ಜಾಗದಲ್ಲಿ ಅನಧಿಕೃತವಾಗಿ ದೇವಾಲಯ ನಿರ್ಮಾಣ ಮಾಡಲಾಗಿತ್ತು ಎನ್ನಲಾಗಿದೆ.

ಜಿಲ್ಲಾಧಿಕಾರಿ ನಿತೀಶ್ ದೇವಸ್ಥಾನ ತೆರವುಗೊಳಿಸುವಂತೆ ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಮಾಡಿಕೊಂಡು ದೇವಾಲಯವನ್ನು ತೆರವು ಮಾಡಲಾಗಿದೆ. ಈ ವೇಳೆ ಸ್ಥಳೀಯರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಆದರೆ ಸ್ಥಳೀಯರ ಮಾತುಗಳನ್ನು ಲೆಕ್ಕಿಸಿದ ಪೊಲೀಸರು ಹಾಗೂ ಜಿಲ್ಲಾಡಳಿತ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ್ದಾರೆ.

TAGGED:Shiva temple in Raichur demolished; What is the reason? 
Share This Article
Facebook Twitter Copy Link Print
Previous Article ಮನೆಯಿಂದ ಹೊರ ಬರಲು ಡೋರ್ ತಟ್ಟಿದ ಗೋಲ್ಡ್ ಸುರೇಶ್: ಕಾರಣ ಏನು?
Next Article ಸಿಇಟಿ, ನೀಟ್, ಜೆಇಇ ಉಚಿತ ತರಬೇತಿಗೆ ಇಂದು ಚಾಲನೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?