Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dowry harassment ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

Dowry harassment ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮ*ಹತ್ಯೆ

Share
1 Min Read
SHARE

newsics.com

ಚಿಕ್ಕಬಳ್ಳಾಪುರ : ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು, ಮಹಿಳೆಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ.

ರೂಪಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ರೂಪ ಸುರೇಶ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆ ವೇಳೆ ರೂಪಾ ಕುಟುಂಬಸ್ಥರು 100 ಗ್ರಾಂ ಒಡವೆ ಸಹಿತ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಸಹ ಮಾಡಿಕೊಟ್ಟಿದ್ದರು.

ಸುರೇಶ್ ಕೂಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಸುರೇಶ್‌ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸಾವಿಗೂ ಮುನ್ನ ರೂಪಾ ಡೆತ್‌ ನೋಟ್‌ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ. ಸದ್ಯ ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ ಗಂಡ ಸುರೇಶನ್ನ ವಶಕ್ಕೆ ಪಡೆದ ಪೊಲೀಸರು ತಲೆಮರಿಸಿಕೊಂಡ ಸುರೇಶ್ ತಂದೆ ತಾಯಿಗಾಗಿ ಶೋಧ ನಡೆಸಿದ್ದಾರೆ.

TAGGED:Dowry harassment: Woman ends her life
Share This Article
Facebook Twitter Copy Link Print
Previous Article Banglore murder ಮಚ್ಚಿನಿಂದ ಕೊಚ್ಚಿ ತುಪ್ಪದ ವ್ಯಾಪಾರಿಯ ಬರ್ಬರ ಕೊಲೆ
Next Article Terrorist firing ಪ್ರಯಾಣಿಕ ವಾಹನಗಳ ಮೇಲೆ ಉಗ್ರರ ಗುಂಡಿನ ದಾಳಿ: ಮಕ್ಕಳು ಸೇರಿ‌ ಕನಿಷ್ಟ 38‌ ಜನ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?