Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ
ಕರ್ನಾಟಕಪ್ರಮುಖ

Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ

Share
1 Min Read
SHARE

newsics.com

ಮಡಿಕೇರಿ: ದೇಶ ಕಂಡ ಮಹಾನ್ ಸೇನಾಧಿಕಾರಿಗಳ ವಿರುದ್ಧ ಪೋಸ್ಟ್ ಹಾಕಿದ ಆರೋಪದಡಿ ಮಡಿಕೇರಿಯ ವಕೀಲರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿಯ ವಕೀಲ ಕೆ.ಆರ್.ವಿದ್ಯಾಧರ್ ಅವರನ್ನು ಸುಂಟಿಕೊಪ್ಪ ಪೊಲೀಸರು ತಡರಾತ್ರಿ ಬಂಧಿಸಿ ಮಡಿಕೇರಿಯ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರಿಂದ ಆಕ್ಷೇಪ ಪತ್ರ ಪಡೆದು ಆರೋಪಿಗೆ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರಾತ್ರಿಯೇ ಅವರು ಬಿಡುಗಡೆಗೊಂಡಿದ್ದಾರೆ.

ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯರನ್ನು ಅವಹೇಳನಕಾರಿಯಾಗಿ ಬಿಂಬಿಸಿ ಶ್ರೀವತ್ಸ ಭಟ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಶುಕ್ರವಾರ ಪೋಸ್ಟ್ ಮಾಡಲಾಗಿತ್ತು.

ಇದರ ವಿರುದ್ಧ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಜನಪ್ರತಿನಿಧಿಗಳು, ಸಂಘಸಂಸ್ಥೆಗಳು ಹಾಗೂ ಜಿಲ್ಲಾ ಬಿಜೆಪಿ ಪ್ರಮುಖರು ಪೊಲೀಸ್ ವರಿಷ್ಠಾಧಿಕಾರಿಯವರನ್ನು ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದರು. ಈ ತಂಡ ತನಿಖೆ ನಡೆಸಿ ಶುಕ್ರವಾರ ತಡರಾತ್ರಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.

Copper Age Group Institute ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ

Bigg Boss Kannada ನಂಗೂ ಹೊಟ್ಟೆ ಉರಿಯಲ್ವಾ?: ರಜತ್ ಹೀಗ್ಯಾಕೆ ಹೇಳಿದ್ರು..?

TAGGED:Accused of insulting brave soldiers: Lawyer Vidyadhar arrested
Share This Article
Facebook Twitter Copy Link Print
Previous Article Election Result ಮೂರೂ‌ ಕಡೆ ಕೈ ಮೇಲುಗೈ, ಚನ್ನಪಟ್ಟಣದಲ್ಲಿ ನಿಖಿಲ್‌ಗೆ ಭಾರೀ ಹಿನ್ನಡೆ
Next Article Election Result ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ ಗೆಲುವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?