Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ

newsics.com ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ KSRTC ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ಈ ವರ್ಷದ ಆರಂಭದಲ್ಲಿ ಸಾರಿಗೆ ನೌಕರರ ಸಂಬಳವನ್ನು ಹೆಚ್ಚಿಸಬೇಕಿತ್ತು. ಆದರೆ ನವೆಂಬರ್ ತಿಂಗಳು ಮುಗಿಯುತ್ತಾ ಬಂದರು ಕೂಡ ಈ ಸಂಬಳ ಹೆಚ್ಚಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಸಿಟ್ಟಾದ ಸಾರಿಗೆ ನೌಕರರು ಮುಷ್ಕರ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸಂಬಳ ಹೆಚ್ಚಳ ಸೇರಿದಂತೆ, ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು … Continue reading Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ