Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Darshan case ಸಾಕ್ಷಿಗೆ ಬೆದರಿಕೆ ಹಾಕಿ ತಗ್ಲಾಕೊಂಡ ದರ್ಶನ್ ಬಾಡಿಗಾರ್ಡ್‌!
ಕರ್ನಾಟಕಮನರಂಜನೆ

Darshan case ಸಾಕ್ಷಿಗೆ ಬೆದರಿಕೆ ಹಾಕಿ ತಗ್ಲಾಕೊಂಡ ದರ್ಶನ್ ಬಾಡಿಗಾರ್ಡ್‌!

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ತನಿಖೆ ನಡೆಸಿದ ಪೊಲೀಸರು ಇಂಚಿಂಚೂ ಮಾಹಿತಿಯನ್ನು ಜರಡಿ ಹಿಡಿದಂತೆ ಜಾಲಾಡಿದ್ದಾರೆ. ದರ್ಶನ್ ಗ್ಯಾಂಗ್‌ ಕೇಸ್‌ಗೆ ಮತ್ತೊಂದು ಸ್ಫೋಟಕ ಸಾಕ್ಷ್ಯ ಲಭ್ಯವಾಗಿದೆ.

ರೇಣುಕಾಸ್ವಾಮಿ ಕೊನೆಯುಸಿರೆಳೆದ ಮೇಲೆ ದರ್ಶನ್ ಗ್ಯಾಂಗ್‌ನಿಂದ ಸಾಕ್ಷಿ ನಾಶಕ್ಕೆ ಹುನ್ನಾರಗಳು ನಡೆದಿವೆ. ದರ್ಶನ್ ಬಾಡಿಗಾರ್ಡ್‌ನಿಂದಲೇ ಸಾಕ್ಷಿ ನಾಶಕ್ಕೆ ಹುನ್ನಾರ ನಡೆದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ NCR ದಾಖಲಾಗಿತ್ತು ಎನ್ನಲಾಗಿದೆ.

ದರ್ಶನ್ ಬಾಡಿಗಾರ್ಡ್ ನಾಗೇಶ್, ಸಾಕ್ಷಿ ನುಡಿಯದಂತೆ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದರಂತೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ವ್ಯಕ್ತಿ ಬಾಡಿಗಾರ್ಡ್ ನಾಗೇಶ್ ವಿರುದ್ಧ ದೂರು ನೀಡಿದ್ದಾರೆ. ಆ ವ್ಯಕ್ತಿ ದರ್ಶನ್ ಗ್ಯಾಂಗ್‌ನಿಂದ ನಾಶ ಮಾಡಲಾಗಿದ್ದ ಬಟ್ಟೆ ಸಂಬಂಧ ಸಾಕ್ಷಿ ನುಡಿಯಲು ಬಂದಿದ್ದರು. ಈ ವೇಳೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ 100 ಮೀಟರ್ ದೂರದಲ್ಲಿ ಸಾಕ್ಷಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ನಾಗೇಶ್ ಕರೆಸಿ ವಿಚಾರಣೆ ಮಾಡಿದ್ದ ಪೊಲೀಸರು ಈ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡಿದ್ದರು.

Child Kidnapped ಕುಡಿದ ಮತ್ತಿನಲ್ಲಿ ಮಗು ಅಪಹರಣ: 20 ಗಂಟೆ ಬಳಿಕ ಸುಖಾಂತ್ಯ, ಅಪಹರಣಕ್ಕೆ ಕಾರಣವೇನು?

TAGGED:bodyguarddarshanswitnes
Share This Article
Facebook Twitter Copy Link Print
Previous Article Bhairathi Rangal ತೆಲುಗು – ತಮಿಳು ಟ್ರೈಲರ್ ಬಿಡುಗಡೆ ಮಾಡಿದ ‘ಭೈರತಿ ರಣಗಲ್’ ಚಿತ್ರತಂಡ
Next Article Dhananjay scuba diving…ಮುರ್ಡೇಶ್ವರದ ನೇತ್ರಾಣಿಯಲ್ಲಿ ನಟ ಡಾಲಿ ಧನಂಜಯ್ ಸ್ಕೂಬಾ ಡೈವಿಂಗ್….

Popular Posts

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?