Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ‌ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ
ಪ್ರಮುಖವಿದೇಶ

Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ‌ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ

Share
1 Min Read
SHARE

newsics.com

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.

ಬಂಧನಕ್ಕೊಳಗಾಗಿರುವ ಹಿಂದೂ ಅರ್ಚಕ, ಇಸ್ಕಾನ್‌ನ ಚಿನ್ಮೋಯ್‌ ಕೃಷ್ಣದಾಸ್‌ ಅವರ ಪರ ವಕೀಲನನ್ನು ಹತ್ಯೆ ಮಾಡಲಾಗಿದೆ.

ಬಾಂಗ್ಲಾದೇಶದ ನ್ಯಾಯಾಲಯದ ಹೊರಗೆ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಹಿಂದೂ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ಪರ ವಕೀಲರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಚಿನ್ಮೋಯ್ ಕೃಷ್ಣ ದಾಸ್ ಅವರ ಬಂಧನ ವಿರೋಧಿಸಿ ಬಾಂಗ್ಲಾದೇಶದ ಚಟ್ಟೋಗ್ರಾಮ್ ನ್ಯಾಯಾಲಯದ ಹೊರಗೆ ಬೃಹತ್ ಜನಸಮೂಹ ಸೇರಿತ್ತು. ಈ ವೇಳೆ ಪೊಲೀಸರು ದಬ್ಬಾಳಿಕೆ ಆರಂಭಿಸಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ.

ಬಾಂಗ್ಲಾದೇಶದ ಸನಾತನ ಜಾಗರೋನ್ ಜೋಟ್‌ನ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರ ಬೆಂಬಲಿಗರು ಜೈಲಿಗೆ ಸಾಗಿಸುತ್ತಿದ್ದ ವ್ಯಾನ್ ಅನ್ನು ತಡೆದಾಗ ಅವರ ಪರ ವಕೀಲ ಸೈಫುಲ್ ಇಸ್ಲಾಂ ಅಲಿಫ್ ಕೊಲ್ಲಲ್ಪಟ್ಟರು ಎಂದು ವರದಿಯಾಗಿದೆ. ಪೊಲೀಸರು ಜನರನ್ನು ಚದುರಿಸಲು ಮುಂದಾದಾಗ ಈ ಘಟನೆ ನಡೆದಿದ್ದು, ಕನಿಷ್ಠ 7-8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

https://x.com/MehediMarof/status/1861375007026487533?t=ibtSiT_cKQ3mLcdxc3BDJw&s=19

Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ

Health Tips ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ದೂರವಿರಿ… ಇಲ್ಲದಿದ್ದರೆ ಈ ರೋಗವೂ ನಿಮ್ಮ ಜತೆಯಾದೀತು…

Shoot on sight in Pak ಇಮ್ರಾನ್ ಪರ ಭಾರೀ ಪ್ರತಿಭಟನೆ: ಘರ್ಷಣೆಯಲ್ಲಿ ನಾಲ್ವರು ಯೋಧರು,‌ ಓರ್ವ ಪ್ರತಿಭಟನಾಕಾರ ಸಾವು, ಕಂಡಲ್ಲಿ ಗುಂಡು ಆದೇಶ

TAGGED:ISKCON Krishnadas lawyer killedviolence against Hindus continues in Bangladesh
Share This Article
Facebook Twitter Copy Link Print
Previous Article Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ
Next Article Kolagame Double murder case ಕಜ್ಜಿ ನಿವಾರಿಸಿಕೊಳ್ಳಲು ಅಜ್ಜನನ್ನು ಕೊಂದು, ಅತ್ಯಾಚಾರ ಯತ್ನ ವೇಳೆ ಅಜ್ಜಿಯನ್ನೂ ಹತ್ಯೆಗೈದ ಮೊಮ್ಮಗ!

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?