Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

newsics.com ಬುಲಂದ್‌ ಶಹರ್‌(ಉತ್ರ ಪ್ರದೇಶ): ಹುರಿದ ಕಡಲೆಕಾಯಿ ತಿಂದು ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಈ ಘಟನೆ ನಡೆದಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಲಂದ್‌ಶಹರ್‌ನ ನರಸೇನಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್‌ಪುರ ಬರ್ವಾಲಾ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ನವೆಂಬರ್ 24 ರ ಸಂಜೆ ಸಂತ್ರಸ್ತರ ಕುಟುಂಬವು ಮಾರುಕಟ್ಟೆಯಲ್ಲಿ ಹುರಿದ ಕಡಲೆಕಾಯಿ ಖರೀದಿಸಿ ತಿಂದಿದ್ದರು ಎಂದು ಹೇಳಲಾಗುತ್ತಿದೆ. ನಂತರ 50 ವರ್ಷದ ಅಜ್ಜ … Continue reading Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ