Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಪಾಲರ ಅಧಿಕಾರ ಮೊಟಕು: ಇನ್ಮುಂದೆ ವಿವಿಗಳಿಗೆ ಮುಖ್ಯಮಂತ್ರಿಯೇ ಕುಲಾಧಿಪತಿ
ಕರ್ನಾಟಕ

ರಾಜ್ಯಪಾಲರ ಅಧಿಕಾರ ಮೊಟಕು: ಇನ್ಮುಂದೆ ವಿವಿಗಳಿಗೆ ಮುಖ್ಯಮಂತ್ರಿಯೇ ಕುಲಾಧಿಪತಿ

Share
1 Min Read
SHARE

newsics.com

ಬೆಂಗಳೂರು: ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್ ಸಿಎಂಗೆ ನೀಡಿದೆ. ಇದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಷ್ಟು ದಿನ ರಾಜ್ಯಪಾಲರು ಚಾನ್ಸಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿ ಚಾನ್ಸಲರ್ ಆಗಲಿದ್ದಾರೆ. ಆ ಮೂಲಕ ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಸಿಎಂಗೆ ನೀಡಲಾಗಿದೆ.

ಹೆಚ್‌.ಕೆ.ಪಾಟೀಲ್, ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯ. ಶಿಕ್ಷೆ ಹಾಗೂ ದಂಡ ವಿಧಿಸಲು ವಿಧೇಯಕದಲ್ಲಿ ಅವಕಾಶವಿದೆ. ಅದೇ ರೀತಿಯಾಗಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದಿಸಿದ್ದು, ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.

TAGGED:Curtailment of Governor's powers: Henceforth the Chief Minister will be the chancellor of the universities
Share This Article
Facebook Twitter Copy Link Print
Previous Article ಹೊಸ ಬಾಳಿಗೆ ಕಾಲಿಟ್ಟ ನಟಿ ಚಂದನಾ ಅನಂತಕೃಷ್ಣ
Next Article SSLC Exam 2025 Time Table: ಮಾರ್ಚ್‌ 24ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ , ಹೀಗಿದೆ ವೇಳಾಪಟ್ಟಿ, ನಾಳೆ ಅಧಿಕೃತ ಪ್ರಕಟಣೆ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?