Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ
ಕರ್ನಾಟಕದೇಶ

ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ ಪ್ರಿಯಕರನಿಂದ ಪ್ರಿಯತಮೆಯನ್ನು ಬರ್ಬರ ಹತ್ಯೆ ಮಾಡಿ ಹೊರ ರಾಜ್ಯವೆಲ್ಲಾ ಸುತ್ತಾಡುತ್ತಿದ್ದ ಆರೋಪಿ ಕೊನೆಗೆ ದೇವನಹಳ್ಳಿ ಬಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕೇರಳ ಮೂಲದ ಆರವ್ ಹನೋವ್‌(21) ಬಂಧಿತ ಕೊಲೆ ಆರೋಪಿ. ಅಸ್ಸಾಂ ಮೂಲದ ಪ್ರಿಯತಮೆ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದ. ಬಳಿಕ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ. ಎರಡು ತಂಡಗಳನ್ನು ರಚಿಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.

ಇಂದಿರಾನಗರದ ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ನವೆಂಬರ್ 23ರಂದು ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ಒಟ್ಟಿಗೆ ಬಂದಿದ್ದರು. ನಂತರ ಆರವ್ ಹನೋವ್ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದಾರೆ. ಬಳಿಕ ಒಂದು ದಿನ ಮೃತದೇಹದ ಜತೆಗೆ ಕಾಲ ಕಳೆದಿದ್ದು, ನ.26ರ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಘಟನಾ ಸ್ಥಳದಿಂದ ಎಸ್ಕೇಪ್‌ ಆಗಿದ್ದ. ಸ್ಥಳಕ್ಕೆ ಭೇಟಿ ನೀಡಿದ ಇಂದಿರಾನಗರ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

ಆರೋಪಿ ಇಲ್ಲಿಂದ ರೈಲ್ವೆ ಸ್ಟೇಷನ್ ಮೂಲಕ ಉತ್ತರ ಪ್ರದೇಶ, ವಾರಾಣಸಿ ಸೇರಿ ಹಲವು ಕಡೆ ಸುತ್ತಾಡಿದ್ದಾನೆ. ಕೊನೆಗೆ ದೇವನಹಳ್ಳಿ ಬಳಿ ಬಂದಿದ್ದಾನೆ. ಮಾಹಿತಿ ಪಡೆದು ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

Maddur news | ಒಂದೇ ಉರುಳಿಗೆ ಬಿದ್ದ ಚಿರತೆ, ಮುಳ್ಳುಹಂದಿ!

Pavagada Goverment School | ಬಿಸಿಯೂಟದ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ

Shani Amavasye | ನಾಳೆ ಪರಿವರ್ತನ ಯೋಗ: ಈ ರಾಶಿಗಳ ಜನರಿಗೆ ಅದೃಷ್ಟದ ದಿನ

Relationship ಮದುವೆ ಆಗಲು ಸೂಕ್ತ ವಯಸ್ಸು ಯಾವುದು?

TAGGED:Accused who murdered his beloved Assam's Maya and escapedarrested in Bengaluru
Share This Article
Facebook Twitter Copy Link Print
Previous Article Maddur news | ಒಂದೇ ಉರುಳಿಗೆ ಬಿದ್ದ ಚಿರತೆ, ಮುಳ್ಳುಹಂದಿ!
Next Article Health Care | ಹತ್ತಾರು ಖಾಯಿಲೆಗಳಿಗೆ ಮದ್ದು ಈ ಅಮೃತಬಳ್ಳಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?