Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka politics ಸಂಪುಟ ಪುನಾರಚನೆ ಸದ್ಯಕ್ಕಿಲ್ಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಒಲವು ತೋರದ ಕಾಂಗ್ರೆಸ್ ಹೈಕಮಾಂಡ್
ಕರ್ನಾಟಕದೇಶಪ್ರಮುಖ

Karnataka politics ಸಂಪುಟ ಪುನಾರಚನೆ ಸದ್ಯಕ್ಕಿಲ್ಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಒಲವು ತೋರದ ಕಾಂಗ್ರೆಸ್ ಹೈಕಮಾಂಡ್

Share
1 Min Read
SHARE

newsics.com

ನವದೆಹಲಿ: ಕರ್ನಾಟಕದಲ್ಲಿ ಸದ್ಯಕ್ಕೆ ಸಂಪುಟ ಪುನರ್ ರಚನೆ ಬೇಡ ಎಂದು ಹೈಕಮಾಂಡ್ ಹೇಳಿದೆ.
ಇನ್ನೇನು ಸಂಪುಟ ಪುನರ್ ರಚನೆ ಆಗುತ್ತದೆ ಎಂದು ಆಸೆ ಕಂಗಳಿಂದ ನಿರೀಕ್ಷಿಸುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರು ಎರಚಿದೆ.

ದೆಹಲಿಯಲ್ಲಿ ಗುರುವಾರ ಹೈಕಮಾಂಡ್ ಮಟ್ಟದ ನಾಯಕರು ಸಭೆ ನಡೆಸಿದರು. ಸಂಪುಟ ಪುನರ್ ರಚನೆಗೆ ಸದ್ಯದ ಪರಿಸ್ಥಿತಿ ಪಕ್ವವಾಗಿಲ್ಲ ಎಂಬ ಸಂದೇಶವನ್ನು ಈ ಸಭೆ ರವಾನಿಸಿದೆ.

ಸಂಪುಟದಲ್ಲಿ ಖಾಲಿ ಉಳಿದಿರುವ ಸ್ಥಾನಗಳನ್ನು ತುಂಬಲು ಹಸಿರು ನಿಶಾನೆ ತೋರಿದೆ. ಬಿ. ನಾಗೇಂದ್ರರಿಂದ ತೆರವಾದ ಸ್ಥಾನವನ್ನು ಭರ್ತಿ ಮಾಡುವಂತೆ ಸೂಚಿಸಲಾಗಿದೆ.

ಕೆಲವು ಸಚಿವರು ತಮ್ಮ ಖಾತೆ ನಿಭಾಯಿಸಲು ವಿಫಲರಾಗಿದ್ದು, ಅಂತಹ ಸಚಿವರ ಖಾತೆ ಅದಲು ಬದಲಾಗುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಿರುತ್ಸಾಹ ತೋರಿದೆ. ಈಗ ಸ್ಥಾನ ಬದಲಾಯಿಸಿದರೆ ತಪ್ಪು ಸಂದೇಶ ರವಾನೆ ಸಾಧ್ಯತೆ ಇದೆ ಎಂಬುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.

ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ದೊರೆಯುತ್ತಿದ್ದಂತೆ ರಾಜ್ಯ ಸಂಪುಟ ಪುನರ್ ರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಅಲ್ಲದೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ವದಂತಿಗಳು ಹರಿದಾಡಿದ್ದವು. ಇದಕ್ಕೆ ಪೂರಕವಾಗಿಯೇ ರಾಜ್ಯ ನಾಯಕರು ಮಾತನಾಡಿದ್ದರು. ಸಚಿವಾಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದರು.

ಈ ಮಧ್ಯೆ, ದೆಹಲಿಯಲ್ಲಿಂದು ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಯೇ ಬೀಡುಬಿಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಮುಂಬರುವ ರಾಜ್ಯಗಳ ಚುನಾವಣೆ ಸೇರಿದಂತೆ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ವಿರೋಧ ಪಕ್ಷವಾಗಿ ಯಾವ ವಿಷಯಗಳನ್ನು ಪ್ರಸ್ತಾಪಿಸಿ ಹೋರಾಟ ಮಾಡಬೇಕು ಎಂಬ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ. ಅಷ್ಟೇ ಅಲ್ಲದೆ ರಾಹುಲ್ ಗಾಂಧಿ ಪದೇ ಪದೇ ಪ್ರಸ್ತಾಪಿಸುತ್ತಿರುವ ಜಾತಿಗಣತಿಯ ವಿಚಾರವೂ ಕೂಡ ಕಾರ್ಯಕಾರಿಣಿಯಲ್ಲಿ ಚರ್ಚೆಗೆ ಬರಲಿದೆ

TAGGED:Congress high command said that there is no cabinet reshuffle for now and no change of KPCC president
Share This Article
Facebook Twitter Copy Link Print
Previous Article Today’s Almanac ಶುಭೋದಯ, ಇಂದಿನ ಪಂಚಾಂಗ, ಕಾರ್ತೀಕ ಮಾಸ ಕೃಷ್ಣ ಪಕ್ಷ ತ್ರಯೋದಶಿ, 29-11-2024, ಶುಕ್ರವಾರ, ಮಾಸ ಶಿವರಾತ್ರಿ
Next Article Science Research 31 ಇಂಚು ವಾಲಿದ ಭೂಮಿ‌, ಇದಕ್ಕೇನು ಕಾರಣ? ಇನ್ನಷ್ಟು ಹೆಚ್ಚಲಿದೆ ಹವಾಮಾನ ವೈಪರೀತ್ಯ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?