Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cricket Stadium | ತುಮಕೂರಿನಲ್ಲಿ ನಿರ್ಮಾಣಗೊಳ್ಳಲಿದೆ 150 ಕೋಟಿ ವೆಚ್ಚದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
ಕರ್ನಾಟಕಪ್ರಮುಖ

Cricket Stadium | ತುಮಕೂರಿನಲ್ಲಿ ನಿರ್ಮಾಣಗೊಳ್ಳಲಿದೆ 150 ಕೋಟಿ ವೆಚ್ಚದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

Share
1 Min Read
SHARE

newsics.com

ತುಮಕೂರು: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ವೇದಿಕೆ ಸಿದ್ಧವಾಗಿದೆ.

ಪಿ.ಗೊಲ್ಲಹಳ್ಳಿ ಮತ್ತು ಸೂರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕೆಎಸ್‌ಸಿಎಗೆ ಹಸ್ತಾಂತರ ಮಾಡಲಾಗಿದೆ.

ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ 150 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಈ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಎಲ್ಲ ಮಾದರಿಯ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಕೂಲ ಆಗಲಿದೆ.
ತುಮಕೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯ ಬಗ್ಗೆ ಮಾತನಾಡಿದ ಗೃಹ ಮಂತ್ರಿ ಡಾ.ಜಿ. ಪರಮೇಶ್ವರ್, ತುಮಕೂರು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸಲಿದ್ದಾರೆ. ಇದೇ ವೇಳೆ ತುಮಕೂರು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಸೇರಿದಂತೆ ಮುಂತಾದವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.
ಈ ಹೊಸ ಕ್ರೀಡಾಂಗಣ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಖ್ಯಾತಿಗೆ ಧಕ್ಕೆ ತರುತ್ತದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.

Notice to Swamiji | ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕೆಂದ ಒಕ್ಕಲಿಗ ಮಠದ ಚಂದ್ರಶೇಖರ ಶ್ರೀಗೆ ಪೊಲೀಸ್ ನೋಟಿಸ್

Health Care | ಹತ್ತಾರು ಖಾಯಿಲೆಗಳಿಗೆ ಮದ್ದು ಈ ಅಮೃತಬಳ್ಳಿ

ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ

Ambulance | ಬಾಲಕಿ ಅಪಹರಿಸಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರ,‌ ಇಬ್ಬರ ಬಂಧನ

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

TAGGED:An international cricket stadium will be constructed in Tumkur at a cost of 150 crores
Share This Article
Facebook Twitter Copy Link Print
Previous Article Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!
Next Article Menstrual fluctuations | ಋತುಚಕ್ರ ಏರುಪೇರಾಗ್ತಿದ್ಯಾ? ಮುಟ್ಟು ಹೆಚ್ಚು ಕಮ್ಮಿಯಾಗಲು ಈ ಅಂಶಗಳೇ ಕಾರಣ!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?