Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Abuja tragedy | ದೋಣಿ ಮುಳುಗಿ 30ಕ್ಕೂ ಹೆಚ್ಚು ಮಂದಿ ಸಾವು, 100 ಜನ ನಾಪತ್ತೆ
ಪ್ರಮುಖವಿದೇಶ

Abuja tragedy | ದೋಣಿ ಮುಳುಗಿ 30ಕ್ಕೂ ಹೆಚ್ಚು ಮಂದಿ ಸಾವು, 100 ಜನ ನಾಪತ್ತೆ

Share
1 Min Read
SHARE

newsics.com

ಅಬುಜಾ(ನೈಜೀರಿಯಾ): ಮಧ್ಯ ನೈಜೀರಿಯಾದ ನೈಜರ್ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಕನಿಷ್ಠ 30ಕ್ಕೂ ಜನ ಮೃತಪಟ್ಟಿದ್ದಾರೆ. ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ.

ಮಧ್ಯ ಕೋಗಿ ರಾಜ್ಯದ ಮಿಸ್ಸಾ ಸಮುದಾಯದ ಬಹುತೇಕ ವ್ಯಾಪಾರಿಗಳನ್ನು ಹೊತ್ತ ದೋಣಿ ನೆರೆಯ ನೈಜರ್ ರಾಜ್ಯದ ವಾರದ ಮಾರುಕಟ್ಟೆಗೆ ತೆರಳುತ್ತಿದ್ದಾಗ ಗುರುವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ರಾಷ್ಟ್ರೀಯ ಒಳನಾಡು ಜಲಮಾರ್ಗ ಪ್ರಾಧಿಕಾರದ ವಕ್ತಾರರು ತಿಳಿಸಿದ್ದಾರೆ.

ಈವರೆಗೆ 27 ಶವಗಳನ್ನು ಹೊರತೆಗೆಯಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ದೋಣಿಯಲ್ಲಿ ಸುಮಾರು 200 ಪ್ರಯಾಣಿಕರು ಇದ್ದರು. ದೋಣಿ ಮುಳುಗಲು ಓವರ್‌ಲೋಡ್ ಕಾರಣ ಎಂದು ಹೇಳಲಾಗಿದೆ.

ನೈಜೀರಿಯಾದಲ್ಲಿ ಉತ್ತಮ ರಸ್ತೆಗಳ ಕೊರತೆ ಇದೆ. ಅನೇಕರಿಗೆ ಪರ್ಯಾಯ ಮಾರ್ಗಗಳಿಲ್ಲ. ಹೀಗಾಗಿ ಜಲಸಾರಿಗೆ ದೋಣಿಗಳಲ್ಲಿ ಓವರ್‌ಲೋಡ್ ಮಾಡುವುದು ಸಾಮಾನ್ಯವಾಗಿದೆ.

Elon Musk | ಮಂಗಳಗ್ರಹದ ಪ್ರಯಾಣ ಸಮಯ 90 ದಿನಗಳಿಗೆ ಇಳಿಸಲಿರುವ ಸ್ಟಾರ್‌ಶಿಪ್!

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

TAGGED:More than 30 people died and 100 people went missing after the boat capsized
Share This Article
Facebook Twitter Copy Link Print
Previous Article Elon Musk | ಮಂಗಳಗ್ರಹದ ಪ್ರಯಾಣ ಸಮಯ 90 ದಿನಗಳಿಗೆ ಇಳಿಸಲಿರುವ ಸ್ಟಾರ್‌ಶಿಪ್!
Next Article Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?