Allu Arjuna ಪುಷ್ಪ 2′ ಪ್ರಚಾರ ಮಾಡಲು ಡಿ.8ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಅಲ್ಲು ಅರ್ಜುನ್
newsics.com ಪುಷ್ಪ-2′ ರಿಲೀಸ್ ಗೆ ಕ್ಷಣಗಣನೆ ಆರಂಭವಾಗಿದೆ. ವರ್ಲ್ಡ್ ವೈಡ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವ ‘ಪುಷ್ಪ 2’ ಸಿನಿಮಾ ಪ್ರಚಾರಕ್ಕಾಗಿ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶದ ಪ್ರಮುಖ ನಗರಗಳಿಗೆ ಭೇಟಿ ಕೊಡುತ್ತಿದ್ದಾರೆ. ಆದ್ರೆ ಈ ತಂಡ ಕರುನಾಡಿಗಿನ್ನೂ ಎಂಟ್ರಿ ಕೊಟ್ಟಿಲ್ಲ. ಕರ್ನಾಟಕದಲ್ಲಿ ನಡೆಯಬೇಕಿದ್ದ ಪ್ರೀ-ರಿಲೀಸ್ ಈವೆಂಟ್ ರದ್ದಾಗಿದೆ. ಏಕೆ ಹೀಗಾಯಿತು ಎಂಬ ಪ್ರಶ್ನೆ ಎದ್ದಿದೆ. ಕನ್ನಡ ಮಾತನಾಡಲು ಬರದ ಹಿನ್ನೆಲೆಯಲ್ಲಿ ಈವೆಂಟ್ ಕ್ಯಾನ್ಸಲ್ ಮಾಡಿರುವ ಸಾಧ್ಯತೆಗಳಿವೆ. ಈಗಾಗಲೇ … Continue reading Allu Arjuna ಪುಷ್ಪ 2′ ಪ್ರಚಾರ ಮಾಡಲು ಡಿ.8ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಅಲ್ಲು ಅರ್ಜುನ್
Copy and paste this URL into your WordPress site to embed
Copy and paste this code into your site to embed