Family Dispute ತಮ್ಮನನ್ನು ಕೊಂದು ಶವದ ಬಳಿ ಕುಳಿತು ಬೀಡಿ ಸೇದಿದ ಅಣ್ಣ!
newsics.com ಕಾರವಾರ(ಉತ್ತರ ಕನ್ನಡ): ಕುಡಿದ ಅಮಲಿನಲ್ಲಿ ತಮ್ಮನನ್ನೇ ಕೊಲೆಗೈದಿರುವ ಘಟನೆ ಹೊನ್ನಾವರ ತಾಲೂಕಿನ ಹೆಬ್ಬೈಲ್ ಗ್ರಾಮದಲ್ಲಿ ನಡೆದಿದೆ. ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿದ ಅಣ್ಣ ಹೆಣದ ಮುಂದೆ ಕುಳಿತು ಬಿಡಿ ಸೇದಿದ್ದಾನೆ. ಕೌಟುಂಬಿಕ ಕಲಹ ತಮ್ಮನ ಸಾವಿನಲ್ಲಿ ಅಂತ್ಯವಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಣ್ಣ ಸುಬ್ರಾಯ್ ನಾಯ್ಕ್ ತಮ್ಮ ನಾಗೇಶ್ ನಾಯ್ಕ್(50)ನನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ ಅಣ್ಣನ ಮೇಲೆ ತಮ್ಮ ನಾಗೇಶ್ ನಾಯ್ಕ್ ಹಲ್ಲೆ ಮಾಡಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. … Continue reading Family Dispute ತಮ್ಮನನ್ನು ಕೊಂದು ಶವದ ಬಳಿ ಕುಳಿತು ಬೀಡಿ ಸೇದಿದ ಅಣ್ಣ!
Copy and paste this URL into your WordPress site to embed
Copy and paste this code into your site to embed