Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah tripped ಹಾಸನ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

CM Siddaramaiah tripped ಹಾಸನ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಹಾಸನ: ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಹಾಕಲಾಗಿದ್ದ ಕೇಬಲ್ ಸಿಲುಕಿ ಸಿಎಂ ಸಿದ್ದರಾಮಯ್ಯ ಮುಗ್ಗರಿಸಿದ ಘಟನೆ ಗುರುವಾರ ನಡೆಸಿದೆ.

ವೇದಿಕೆ ಮೇಲೆ ಬಂದು ಅಭಿಮಾನಿಗಳತ್ತ ಕೈ ಬೀಸುವಾಗ ಸಿದ್ದರಾಮಯ್ಯ ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ್ದಾರೆ. ತಕ್ಷಣ ಅಲ್ಲಿದ್ದವರು ಅವರನ್ನು ಹಿಡಿದುಕೊಂಡಿದ್ದಾರೆ.

ಅರಸೀಕೆರೆ ರಸ್ತೆಯ ಎಸ್. ಎಂ. ಕೃಷ್ಣ ನಗರದಲ್ಲಿ ಸಮಾವೇಶ ನಡೆಯುತ್ತಿದ್ದು, ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸುತ್ತಿದೆ. ಹಾಸನದಲ್ಲಿ ಗುರುವಾರ ಆಯೋಜಿಸಲಾಗಿರುವ ಜನಕಲ್ಯಾಣ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಸರ್ಕಾರದ ಹಲವು ಸಚಿವರು, ಶಾಸಕರು ಪಾಲ್ಗೊಂಡಿದ್ದಾರೆ. ಸಮಾವೇಶದ ಹಿನ್ನೆಲೆಯಲ್ಲಿ ನಗರದ ಎಲ್ಲಾ ಕಡೆ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಸಿಎಂ ಅಭಿಮಾನಿಗಳು ಸಿದ್ದರಾಮಯ್ಯರ ಫೋಟೋ ಹಿಡಿದು ಕುಣಿದು ಕುಪ್ಪಳಿಸುತ್ತಿದ್ದಾರೆ.

ಇನ್ನು, ಗೃಹ ಸಚಿವ ಡಾ.ಪರಮೇಶ್ವರ್ ಅವರು, ಸಿಎಂ ಹುದ್ದೆ ವಿಚಾರದಲ್ಲಿ ಒಪ್ಪಂದವಾಗಿದೆ ಎಂಬ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅವರವರೇ ಸಿಎಂ ಹುದ್ದೆ ಹಂಚಿಕೊಳ್ಳುವುದಾದರೆ ನಾವುಗಳೆಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಡಿಕೆಶಿಯವರ ಒಪ್ಪಂದ ಕುರಿತ ಹೇಳಿಕೆಯನ್ನು ತಳ್ಳಿಹಾಕಿದ್ದು, ಅಂತಹ ಯಾವುದೇ ಒಪ್ಪಂದ ನಡೆದಿಲ್ಲ. ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ

High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ

TAGGED:CM Siddaramaiah tripped on the platform of Hassan Congress convention
Share This Article
Facebook Twitter Copy Link Print
Previous Article Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ
Next Article Shivakumara swamiji Putthali ಶಿವಕುಮಾರ ಸ್ವಾಮೀಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅಂದರ್

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?