Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Janakalyana Swabhimani Samavesh ಹಾಸನದಲ್ಲಿ ಕಾಂಗ್ರೆಸ್ ನಿಂದ ಇಂದು `ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’
ಕರ್ನಾಟಕಪ್ರಮುಖ

Janakalyana Swabhimani Samavesh ಹಾಸನದಲ್ಲಿ ಕಾಂಗ್ರೆಸ್ ನಿಂದ ಇಂದು `ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’

Share
1 Min Read
SHARE

newsics.com

ಹಾಸನ : ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ.

ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ.

ಸಮಾವೇಶಕ್ಕೆ 3 ಲಕ್ಷ ಜನರು ಸೇರುವ ನಿರೀಕ್ಷೆ ಇಟ್ಟುಕೊಂಡು ತಯಾರಿ ನಡೆಸಲಾಗಿದ್ದು, ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1,500 ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

TAGGED:``Janakalyana Swabhimani Samavesh'' today by Congress in Hassan
Share This Article
Facebook Twitter Copy Link Print
Previous Article Himanta Biswa Sarm ಇನ್ಮುಂದೆ ‘ಹೋಟೆಲ್, ರೆಸ್ಟೋರೆಂಟ್, ಕಾರ್ಯಕ್ರಮ’ಗಳಲ್ಲಿ ‘ಗೋಮಾಂಸ’ ನಿಷೇಧ
Next Article Family Dispute ತಮ್ಮನನ್ನು ಕೊಂದು ಶವದ ಬಳಿ ಕುಳಿತು ಬೀಡಿ ಸೇದಿದ ಅಣ್ಣ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?