Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ
ಕರ್ನಾಟಕದೇಶಪ್ರಮುಖ

KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ

Share
1 Min Read
SHARE

newsics.com

ಬೆಂಗಳೂರು: ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರನ್ನು ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿದೆ.

ಎಂ.ಕೆ. ಜಗದೀಶ್‌ ಅವರ ವರ್ಗಾವಣೆ ಹಿಂದೆ ಕೇರಳ ರಾಜ್ಯದ ಲಾಬಿ ಇದೆವೆಂಬ ಅನುಮಾನ ಮೂಡಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

ಕೆಎಂಎಫ್‌ ಮಾರುಕಟ್ಟೆ ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಗದೀಶ್ ನೇತೃತ್ವದಲ್ಲಿ ಐರ್ಲೆಂಡ್, ಸ್ಕಾಟ್ಲಾಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡುವುದು, ಐಎಸ್‌ಎಲ್‌ನಲ್ಲಿ ಬಿಎಫ್‌ಸಿ ತಂಡಕ್ಕೆ, ಪ್ರೊ ಕಬ್ಬಡ್ಡಿ ಲೀಗ್‌ನಲ್ಲಿ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ರಾಯೋಜಕತ್ವ ನೀಡಿ ಸದ್ದು ಮಾಡಿತ್ತು.

ಹೊಸ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದಲ್ಲದೆ ದುಬೈ, ಅಮೆರಿಕ ಸೇರಿದಂತೆ ವಿಶ್ವದ ಹಲವು ಕಡೆ ನಂದಿನಿ ಉತ್ಪನ್ನ ಸಿಗುವಂತೆ ಮಾಡುವ ಗುರಿ ಹೊಂದಿತ್ತು.

ತಿರುಪತಿ ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪ ಪೂರೈಸುವ ಒಪ್ಪಂದ ಪಡೆದುಕೊಂಡಿದ್ದು ದೊಡ್ಡ ಗೆಲುವಾಗಿತ್ತು. ಇದೆಲ್ಲದರ ಹಿಂದೆ ಕೆಲಸ ಮಾಡಿದ್ದು ಎಂಡಿ ಎಂ.ಕೆ. ಜಗದೀಶ್‌. ಈಗ ನಂದಿನಿಯ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ತರಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಈ ಬೆನ್ನಲ್ಲೇ ಅವರನ್ನು ಸ್ಥಳ ತೋರಿಸದೆ ಏಕಾಏಕಿ ವರ್ಗಾವಣೆ ಮಾಡಲಾಗಿದೆ.

ಕೆಲವು ಖಾಸಗಿ ಕಂಪನಿಗಳು ನಂದಿನಿ ಇಡ್ಲಿ, ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬರದಂತೆ ತಡೆಯಲು ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ.

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ವರ್ಗಾವಣೆ ಮಾಡಿರುವುದಕ್ಕೆ ಕನ್ನಡಿಗರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಆರ್. ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಜಗದೀಶ್ ಅವರನ್ನು ದಿಢೀರನೆ ವರ್ಗಾವಣೆ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ ಎಂದಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡಿದ್ದು, ನಂದಿನಿಯ ಯಶಸ್ಸಿನ ಹಿಂದಿನ ಶಕ್ತಿಯಾಗಿದ್ದ ಕೆಎಂಎಫ್ ಎಂಡಿ ಜಗದೀಶ್ ಅವರನ್ನು ವರ್ಗಾವಣೆ ಮಾಡುವ ಮೂಲಕ ಕೇರಳ ಲಾಬಿಗೆ ಕೈಜೋಡಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಖಾಸಗಿ ಬ್ರಾಂಡ್ ಗಳನ್ನು ರಕ್ಷಿಸಲು ನಂದಿನಿಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್

TAGGED:Kerala lobby suspectedSudden transfer of KMF MD Jagdish: Widespread outrage over Govt's move
Share This Article
Facebook Twitter Copy Link Print
Previous Article Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್
Next Article Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?