Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Education ರಾಜ್ಯಕ್ಕೆ 3 ಹೊಸ ಕೇಂದ್ರೀಯ, 1 ನವೋದಯ ವಿದ್ಯಾಲಯ ನೀಡಿದ ಕೇಂದ್ರ ಸರ್ಕಾರ, ಶಿವಮೊಗ್ಗದ ಕೆವಿ ವಿಸ್ತರಣೆ
ಕರ್ನಾಟಕದೇಶಪ್ರಮುಖ

Education ರಾಜ್ಯಕ್ಕೆ 3 ಹೊಸ ಕೇಂದ್ರೀಯ, 1 ನವೋದಯ ವಿದ್ಯಾಲಯ ನೀಡಿದ ಕೇಂದ್ರ ಸರ್ಕಾರ, ಶಿವಮೊಗ್ಗದ ಕೆವಿ ವಿಸ್ತರಣೆ

Share
1 Min Read
SHARE

newsics.com

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಗುಡ್‌ ನ್ಯೂಸ್‌ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೇಂದ್ರ ಸಂಪುಟ ಸಮ್ಮತಿಸಿದೆ.
ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿ) ತೆರೆಯಲು ಸಂಪುಟ ಒಪ್ಪಿಗೆ ನೀಡಿದೆ. ಇದರಲ್ಲಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೂ ಅನುಮೋದನೆ ನೀಡಲಾಗಿದೆ.
ಕರ್ನಾಟಕದ ಮೂರು ಹೊಸ ಕೇಂದ್ರೀಯ ವಿದ್ಯಾಲಯಗಳು ಯಾದಗಿರಿ, ಚಿತ್ರದುರ್ಗ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸ್ಥಾಪನೆಯಾಗಲಿದೆ. ಯಾದಗಿರಿ ಜಿಲ್ಲೆಯ ಮುದ್ನಾಳ್‌ ಗ್ರಾಮದಲ್ಲಿ, ಚಿತ್ರದುರ್ಗದ ಕುಂಚಿಗನಾಳ್ ಗ್ರಾಮ ಹಾಗೂ ರಾಯಚೂರಿನ ಸಿಂಧನೂರು ತಾಲೂಕಿನ ಎಳರಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯಗಳು ನಿರ್ಮಾಣವಾಗಲಿವೆ. ಅದರೊಂದಿಗೆ ಕರ್ನಾಟಕದಲ್ಲಿ ಒಂದು ಹೊಸ ನವೋದಯ ವಿದ್ಯಾಲಯಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಳ್ಳಾರಿಯಲ್ಲಿ ನವೋದಯ ವಿದ್ಯಾಲಯ ನಿರ್ಮಾಣವಾಗಲಿದೆ.
ಹೊಸ ಕೆವಿಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಒಟ್ಟು 5,872.08 ಕೋಟಿ ಹಣ ಮೀಸಲಿಡುವುದಾಗಿ ತಿಳಿಸಿದೆ.

ದೇಶದಾದ್ಯಂತ 28 ಹೊಸ ನವೋದಯ ವಿದ್ಯಾಲಯಗಳನ್ನು (NVs) ಸ್ಥಾಪಿಸಲು ಕ್ಯಾಬಿನೆಟ್ ಅನುಮೋದಿಸಿದೆ. ನವೋದಯಗಳ ಸ್ಥಾಪನೆಗೆ ಒಟ್ಟು ಅಂದಾಜು 2359 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿದೆ.

Air pollution ಬೆಂಗಳೂರಿನಲ್ಲಿ ಈಗ ಗಾಳಿಯೂ ವಿಷಕಾರಿ: ಮಾರಣಾಂತಿಕ ಕಾಯಿಲೆಗೆ ರಹದಾರಿ

Health Tips ಕಿವಿ ಸ್ವಚ್ಛಗೊಳಿಸಲು ‘ಇಯರ್ ಬಡ್ಸ್’ ಬಳಸುವವರೆ ಎಚ್ಚರ

TAGGED:1 Navodaya Vidyalaya given to the State by the Central Government3 new CentralKV Extension of Shimoga
Share This Article
Facebook Twitter Copy Link Print
Previous Article Good Morning… ಶುಭೋದಯ, 07-12-2024, ಶನಿವಾರ, ಈಗಿನ ಪ್ರಾರ್ಥನೆ: ನೀವಂದುಕೊಂಡಿದ್ದೆಲ್ಲವೂ ಸಾಕಾರಗೊಳ್ಳಲಿ…
Next Article Today’s Almanac ಶುಭ ದಿನ… ಮಾರ್ಗಶಿರ ಮಾಸ ಶುಕ್ಲ ಪಕ್ಷ ಷಷ್ಠಿ, 07-12-2024, ಶನಿವಾರ, ಚಂಪಾ ಷಷ್ಠಿ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?