Mandya Sahitya Sammelan ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ ವಿವಾದ: ಮಾಂಸಾಹಾರಿಗಳ ಆಕ್ರೋಶ
newsics.com ಮಂಡ್ಯ: ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ ವಿವಾದ ಉಂಟಾಗಿದೆ. ಸಮ್ಮೇಳನದಲ್ಲಿ ಮಾಂಸಾಸಹಾರ ನಿಷೇಧ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಮಾಂಸಾಹಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಸ್ಯಾಹಾರ ಮತ್ತು ಮಾಂಸಾಹಾರ ಎರಡನ್ನು ನೀಡುವಂತೆ ಒತ್ತಾಯಿಸಿದ್ದಾರೆ. ಆಹಾರ ತಾರತಮ್ಯ ಮಾಡದಂತೆ ಸಚಿವ ಚಲುವರಾಯಸ್ವಾಮಿಯವರಿಗೆ ಮನವಿ ಮಾಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಮಾಂಸಹಾರ, ಮದ್ಯ ಮತ್ತು ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ ಎನ್ನುವ ನಿಯಮ ವಿಧಿಸಿದೆ. … Continue reading Mandya Sahitya Sammelan ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ ವಿವಾದ: ಮಾಂಸಾಹಾರಿಗಳ ಆಕ್ರೋಶ
Copy and paste this URL into your WordPress site to embed
Copy and paste this code into your site to embed